ಕಂಚುಗೋಡು ಶಾಲೆ ಹಳೆ ವಿದ್ಯಾರ್ಥಿ ಸಂಘಕ್ಕೆ ಪ್ರಶಸ್ತಿ

ಕುಂದಾಪುರ:ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಬೈಂದೂರು ತಾಲೂಕು ವತಿಯಿಂದ ಬೈಂದೂರುನಲ್ಲಿ ಸೋಮವಾರ ನಡೆದ ಸಾಧಕ ಎಸ್‍ಡಿಎಂಸಿ ಅಧ್ಯಕ್ಷರು ಹಾಗೂ ಸಾಧಕ ಹಳೆವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸದಸ್ಯರಿಗೆ ಸಾಮಥ್ರ್ಯವರ್ಧನಾ ತರಬೇತಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಕೆಲಸದೊಂದಿಗೆ ಗುರುತಿಸಿಕೊಂಡಿರುವ ಹೊಸಾಡು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘಕ್ಕೆ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಕಂಚುಗೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪರವಾಗಿ ಸಂಘದ ಅಧ್ಯಕ್ಷ ಚೌಕಿ ಅಶೋಕ ಖಾರ್ವಿ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ […]

ಅಕ್ರಮ ಮರಳು ಸಾಗಾಟ:ಮೂರು ಟಿಪ್ಪರ್ ವಶಕ್ಕೆ

ಉಡುಪಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಲು ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ಜರುಗಿಸಬೇಕೆನ್ನುವುದು ನಾಗರಿಕರ ಆಗ್ರಹವಾಗಿದೆ. ಗಂಗೊಳ್ಳಿ:ಯಾವುದೇ ರೀತಿ ಪರವಾನಾಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ಭಾನುವಾರ ನಡೆದಿದೆ.ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ಹರೀಶ್ ಆರ್ ನಾಯ್ಕ್ ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ಕುಂದಾಪುರ ತಾಲೂಕಿನ ಮೊವಾಡಿ ಹಾಗೂ ತ್ರಾಸಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಹೇರಿಕೊಂಡು ಸಾಗಾಟ ಮಾಡುತ್ತಿದ್ದ […]

ಎಂ.ಭಾಸ್ಕರ ಪೈ ಗುಜ್ಜಾಡಿ ಪ್ರೌಢಶಾಲೆ ಶೌಚಾಲಯ ಧ್ವಂಸ: ಕ್ರಮಕ್ಕೆ ಆಗ್ರಹ

ಕುಂದಾಪುರ:ಗುಜ್ಜಾಡಿ ಗ್ರಾಮದ ಎಂ.ಭಾಸ್ಕರ್ ಪೈ ಸರಕಾರಿ ಪ್ರೌಢಶಾಲೆಯ ಶೌಚಾಲಯವನ್ನು ಶಾಲೆಯ ಪಕ್ಕದಲ್ಲಿದ್ದ ಖಾಸಗಿ ಜಾಗದ ಮಾಲೀಕರೊಬ್ಬರು ಶಾಲೆಗೆ ರಜೆ ಇದ್ದ ಸಂದರ್ಭ ಧ್ವಂಸ ಮಾಡಿ ನೆಲ ಸಮ ಮಾಡಿದ್ದಾರೆ ಎಂದು ಶಾಲೆಯ ಎಸ್‍ಡಿಎಂಸಿ ಸದಸ್ಯರು ದೂರಿದ್ದಾರೆ. ಸರಕಾರಿ ಶಾಲೆಗೆ ಸಂಬಂಧಿಸಿದ ಶೌಚಾಲಯವನ್ನು ಧ್ವಂಸ ಮಾಡಿದ ವ್ಯಕ್ತಿಗಳ ವಿರುದ್ಧವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಗೆ ದೂರನ್ನು ನೀಡಲಾಗಿದೆ.ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು,ಹಳೆ ವಿದ್ಯಾರ್ಥಿ ಮತ್ತು ಎಸ್‍ಡಿಎಂಸಿ ಸಂಘದ ಪದಾಧಿಕಾರಿಗಳು,ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.

You cannot copy content of this page