ಚಿತ್ತೂರು ಶಾಲೆಯಲ್ಲಿ ಕ್ರಿಡೋತ್ಸವ ಕಾರ್ಯಕ್ರಮ,ಕಿಂಡರ್ಗಾರ್ಡನ್ ಉದ್ಘಾಟನೆ
ಸರಕಾರ ಹಾಗೂ ದಾನಿಗಳ ಸಹಭಾಗಿತ್ವದಲ್ಲಿ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಚಿತ್ತೂರು ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಿಂಡರ್ ಗಾರ್ಡನ್ ಅನ್ನು ಸಮಾಜ ಸೇವಕ ಕೃಷ್ಣಮೂರ್ತಿ ಮಂಜ ಹಾಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯ ಆಲೂರು ಆಡಳಿತ ನಿರ್ದೇಶಕ ಡಾ.ರಾಜೇಶ್ ಬಾಯರಿ ಅವರು ಜಂಟಿಯಾಗಿ ಶನಿವಾರ ಉದ್ಘಾಟಿಸಿದರು. ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಚಿತ್ತೂರು ಶಾಲೆಯಲ್ಲಿ ಕ್ರೀಡೋತ್ಸವ,ಕಿಂಡರ್ಗಾರ್ಡನ್ ಉದ್ಘಾಟನೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ನಡೆಯಿತು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೃಷ್ಣಮೂರ್ತಿ […]