ಯಕ್ಷಗಾನ ಕಲಾವಿದರಿಗೆ ಗೌರವದ ಸನ್ಮಾನ

ಕುಂದಾಪುರ:ಧಾರ್ಮಿಕ ಮುಖಂಡ ಸಮಾಜ ಸೇವಕರಾದ ದುಬೈ ಉದ್ಯಮಿ ಸೇನಾಪುರ ಹಾಡಿಮನೆ ಮಂಜುನಾಥ ವಿನಯ ಪೂಜಾರಿ ದಂಪತಿಗಳ ವತಿಯಿಂದ ಸೇನಾಪುರ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟ ಹಾಗೂ ಮೇಳದ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಬುಧವಾರ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಕಲಾವಿದರನ್ನು ಸನ್ಮಾನಿಸಿ ಮಾತನಾಡಿ,ಆಧುನಿಕ ಜೀವನ ಶೈಲಿ ಪದ್ಧತಿ ನಡುವೆಯೂ ಯಕ್ಷಗಾನದ ನೆಲೆ ಗಟ್ಟು ಸುಭದ್ರವಾಗಿ ಉಳಿಯಲು ಜನರು ಯಕ್ಷಗಾನದ ಮೇಲಿಟ್ಟಿರುವ ದೈವಿಕ ಭಾವನೆಗಳೆ ಕಾರಣವಾಗಿದೆ ಎಂದು […]

ಬ್ರಹ್ಮಾವರ ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹೊಸ ವರ್ಷ ಆಚರಣೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಾಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಹೊಸ ವರ್ಷ ಆಚರಣೆ ಅದ್ದೂರಿಯಾಗಿ ನಡೆಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎಲ್ಲರ ಜೀವನದಲ್ಲೂ ಹೊಸತನ,ಹೊಸ ಹುಮ್ಮಸ್ಸು ತುಂಬಲಿ ಎಂದು ಶುಭಾಶಯ ಕೋರಿದರು.ಕಾಲೇಜಿನ ನಿರ್ದೇಶಕಿ ಮಮತಾ,ಪ್ರಾಂಶುಪಾಲರಾದ ಡಾ ಸೀಮಾ.ಜಿ ಭಟ್, ಉಪಪ್ರಾಂಶುಪಾಲರಾದ ಸುಜಾತ,ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ರಾಝಿಕಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ಹೊಸ ವರ್ಷ ಆಚರಣೆಯ ಮಹತ್ವ,ಹಿನ್ನೆಲೆ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ […]

ಆದಿಶಕ್ತಿ ಎಂಟರ್‍ಪ್ರೈಸಸ್ ಹಾರ್ಡವೇರ್ ಶುಭಾರಂಭ

ಕುಂದಾಪುರ:ರತ್ನಮ್ಮ ಗ್ರೂಪ್ಸ್ ಪುನೀತ್ ಶೆಟ್ಟಿ ಮಾಲೀಕತ್ವದ ಆದಿಶಕ್ತಿ ಎಂಟರ್‍ಪ್ರೈಸ್ ಹಾರ್ಡವೇರ್ ಬೈಂದೂರು ತಾಲೂಕಿನ ಯರುಕೋಣೆ ಮುಖ್ಯ ರಸ್ತೆಯಲ್ಲಿನ ಮೂಕಾಂಬಿಕಾ ಕಾಂಪ್ಲೆಕ್ಸ್ ಹೇರೂರುನಲ್ಲಿ ಬುಧವಾರ ಶುಭಾರಂಭಗೊಂಡಿತು.ಆದಿಶಕ್ತಿ ಹಾಡೇವೇರ್‍ನಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ಸಾಮಾಗ್ರಿಗಳು ಒಂದೆ ಸೂರಿನಡಿಯಲ್ಲಿ ಸಿಗಲಿದೆ.ಗ್ರಾಹಕರೆ ಇನ್ನೇಕೆ ತಡ ಒಮ್ಮೆ ಆದಿಶಕ್ತಿಗೆ ಹಾರ್ಡವೇರ್‍ಗೆ ಭೇಟಿಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಮಾಲಿಂಗ ನಾಯ್ಕ ಆದಿಶಕ್ತಿ ಎಂಟರ್‍ಪ್ರೈಸಸ್ ಹಾರ್ಡವೇರ್ ಉದ್ಘಾಟನೆಯನ್ನು ಮಾತನಾಡಿ,ಇವೊಂದು ಭಾಗದಲ್ಲಿ ಹಾರ್ಡವೇರ್ ಬಹಳಷ್ಟು ಅಗತ್ಯತೆ ಇದ್ದಿದ್ದು.ಹಳ್ಳಿ ಭಾಗದಲ್ಲಿ ಹಾರ್ಡವೇರ್ ಶುಭಾರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶದ […]

You cannot copy content of this page