ಚಂದ್ರಯಾ-3 ಯಶಸ್ಸಿಗೆ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಹರ್ಷ
ಬೆಂಗಳೂರು:ಯಶ್ವಸಿಯಾಗಿ ಉಡಾವಣೆಗೊಂಡಿದ್ದ ಚಂದ್ರಯಾನ-2 ,2019 ರ ಸೆಪ್ಟೆಂಬರ್ 6 ರಂದು ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಾಗ ಅಂದಿನ ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರು ಕಣ್ಣೀರಿಟ್ಟು ತಮ್ಮ ನೋವಿನ ಭಾವನೆಯನ್ನು ಜಗತ್ತಿನ ಮುಂದಿಟ್ಟಿದ್ದರು.ಯಶಸ್ವಿ ಪ್ರಯೋಗ ಕೊನೆ ಕ್ಷಣದಲ್ಲಿ ಹಾದಿ ತಪ್ಪಿದ್ದಾಗ ಇಡಿ ಭಾರತ ದೇಶ ಶೋಕ ಸಾಗರದಲ್ಲಿ ಮುಳುಗಿ ಹೋಗಿತ್ತು.ವಿಜ್ಞಾನಿಗಳ ಜತೆಗೆ ಭಾರತೀಯರು ಕೂಡ ತಮ್ಮ ದುಗುಡವನ್ನು ಹೊರ ಹಾಕಿರುವುದು ಇನ್ನೂ ಕೂಡ ಕಣ್ಣ ಮುಂದಿದೆ.ದೇಶದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಇಸ್ರೋ ಅಧ್ಯಕ್ಷ ಕೆ.ಶಿವನ್ […]