ಹೆಮ್ಮಾಡಿ:ಸುನೀತಾ ಪೂಜಾರಿಗೆ ಸನ್ಮಾನ

ಕುಂದಾಪುರ:ಭಾರತೀಯ ಗಡಿ ರಕ್ಷಣ ಪಡೆಯಲ್ಲಿ ಸೈನಿಕರಾಗಿ ನೇಮಕಗೊಂಡಿರುವ ಹೆಮ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸುನೀತಾ ಪೂಜಾರಿ ಅವರನ್ನು ಶಾಲೆಯ ಎಸ್‍ಡಿಎಂಸಿ ಮತ್ತು ಹಳೆ ವಿದ್ಯಾರ್ಥಿ ಸಂಘ ಹಾಗೂ ಗ್ರಾಮಸ್ಥರ ವತಿಯಿಂದ ಸನ್ಮಾನಿಸಲಾಯಿತುಶಾಲೆಯ ವಾಷಿಕೋತ್ಸವ ಸಮಿತಿ ಗೌರವಾಧ್ಯಕ್ಷ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಭಂಡಾರಿ,ವಾಷಿಕೋತ್ಸವ ಸಮಿತಿ ಅಧ್ಯಕ್ಷ ಶಾಂತರಾಮ್ ಭಟ್,ನಿವೃತ್ತ ಶಿಕ್ಷಕ ಶಂಕರ ಮಡಿವಾಳ,ಕುಂದಾಪುರ ಜೆಸಿಐ ಅಧ್ಯಕ್ಷ ರಾಘವೇಂದ್ರ ಕುಲಾಲ್,ಆದರ್ಶ ಯುವಕ ಮಂಡಲದ ಅಧ್ಯಕ್ಷ ಗುರುರಾಜ,ಜನತಾ ಪ್ರೌಢಶಾಲೆ ಶಿಕ್ಷಕ ಜಗದೀಶ […]

ಗರಿಷ್ಠ ಪ್ರಮಾಣದಲ್ಲಿ ಪರಿಹಾರ ನೀಡಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾಪುರ:ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗರಿಷ್ಠ ಪ್ರಮಾಣದಲ್ಲಿ ಪರಿಹಾರವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಸರಕಾರ ಮೀನುಗಾರ ಕುಟುಂಬದವರ ಬೆನ್ನಿಗೆ ನಿಲ್ಲಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸವನ್ನು ವ್ಯಕ್ತಪಡಿಸಿದರು.ಕುಂದಾಪುರ ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಸ್ಥಳ ಪರಿಶೀಲನೆ ನಡೆಸಿ ಮೀನುಗಾರರೊಂದಿಗೆ ಜತೆ ಮಾತನಾಡಿದರು.ಈಗಾಗಲೇ ಸಂಬಂಧಿಸಿದ ಮಂತ್ರಿಗಳು,ಪಕ್ಷದ ನಾಯಕರುಗಳು,ಅಧಿಕಾರಿಗಳು ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾದ ವರದಿಯನ್ನು ಸರಕಾರಕ್ಕೆ ನೀಡಿದ್ದಾರೆ.ಮತ್ತೊಮ್ಮೆ ವಾಸ್ತಾವಂಶವನ್ನು […]

ಕಾಲಭೈರವ ದೇವರನ್ನು ಹೊತ್ತು ಮನೆ ಮನೆಗೆ ತಿರುಗಾಟ, ಜೋಗಿ ಕಟ್ಟುವ ಕಾರ್ಯಕ್ಕೆ ಚಾಲನೆ

ಬೈಂದೂರು:ಹಳಗೇರಿ ಶ್ರೀಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಾಭೈರವ ದೇವಸ್ಥಾನದಲ್ಲಿ ಕಾಲಾನು ಕಾಲದಲ್ಲಿ ನಡೆದು ಬಂದ ಸಂಪ್ರದಾಯದಂತೆ ಜೋಗಿ ಕಟ್ಟುವುದು ಕಾರ್ಯಕ್ರಮ ಶುಕ್ರವಾರ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.ಸುಮಾರು 800 ವರ್ಷಗಳ ಕಾಲ ಇತಿಹಾಸ ಹೊಂದಿರುವ ನಾಥಪರಂಪರೆಯ ಪ್ರಮುಖ ಧಾರ್ಮಿಕ ಕೇಂದ್ರವಾದ ಹಳಗೇರಿ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನ ಸಾಕಷ್ಟು ಇತಿಹಾಸವನ್ನು ಹೊಂದಿರುವ ದೇವಾಲಯಗಳಲ್ಲಿ ಒಂದಾಗಿದೆ.ತೆಂಕಬೆಟ್ಟು ಕ್ಷೇತ್ರದ ಜೋಗಿ ಮನೆತನದವರು ಜೋಗಿ ಕಟ್ಟುವ ಕಾರ್ಯವನ್ನು ಹಲವಾರು ವರ್ಷಗಳಿಂದ ಆಚರಣೆ ಮಾಡಿಕೊಂಡು ಬಂದಿರುತ್ತಾರೆ.ಇಂದಿನ ಆಧುನಿಕ ಯುಗದಲ್ಲಿಯೂ ಸಹ ಹಿಂದಿನ […]

You cannot copy content of this page