ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಶುಕ್ರವಾರ ನಡೆಯಿತು.ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಹಾಲು ಸಂಗ್ರಹಣಾ ಸಂಚಾರಿ ವಾಹನವನ್ನುಉದ್ಘಾಟಿಸಿ ಮಾತನಾಡಿ,ಹಳ್ಳಿ ಭಾಗದ ಜನರು ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿ ಕೊಳ್ಳುವುದರಿಂದ ಬದುಕು, ಸಂಸ್ಕೃತಿ ಮತ್ತು ಜೀವನ ಪದ್ಧತಿ […]

ಮೀನುಗಾರರಿಗೆ ಸುರಕ್ಷತೆಯನ್ನು ಕೊಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ

ಕುಂದಾಪುರ:ಅಗ್ನಿ ಅನಾಹುತದಿಂದ ಬೋಟ್ ಮತ್ತು ಬಲೆಗಳು ನಾಶವಾಗಿದ್ದರಿಂದ ಹೊಟ್ಟೆ ಪಾಡಿಗಾಗಿ ದುಡಿಯುತ್ತಿರುವ ನೂರಾರು ಮೀನುಗಾರಿಕಾ ಕುಟುಂಬಗಳು ಬೀದಿಗೆ ಬಂದಿದೆ.ಈಗಾಗಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೀನುಗಾರರಿಗೆ ಆದತಂಹ ಸಂಕಷ್ಟದ ಬಗ್ಗೆ ಶಾಸಕರ ಜತೆ ಸೇರಿ ಮನವಿಯನ್ನು ಸಲ್ಲಿಸಲಾಗಿದೆ.ಜಿಲ್ಲಾಧಿಕಾರಿಗಳ ಜತೆಗೂ ಮಾತನಾಡಲಾಗಿದ್ದು ಸೂಕ್ತ ಪರಿಹಾರವನ್ನು ನೀಡುವ ದೃಷ್ಟಿಯಿಂದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು.ಜೀವನದ ಹಂಗನ್ನು ಮರೆತು ಸಮುದ್ರದ ಮಧ್ಯೆ ಬದುಕಿಗಾಗಿ ಹೋರಾಟ ಮಾಡುತ್ತಿರುವ ಮೀನುಗಾರರಿಗೆ ಸುರಕ್ಷತೆಯನ್ನು ಕೊಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಕುಂದಾಪುರ […]

ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಸಂಪ್ರದಾಯದಂತೆ ಆಚರಣೆ,ಸಂಭ್ರಮದಿಂದ ಸಂಭ್ರಮಿಸಿದ ವಿದ್ಯಾರ್ಥಿಗಳು

ಕುಂದಾಪುರ:ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು,ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಹಾಗೂ ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ,ಯಡಾಡಿ-ಮತ್ಯಾಡಿ ಇದರ ಸಹಯೋಗದಲ್ಲಿ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೀಪಾವಳಿಯ ಸಾಂಪ್ರದಾಯಿಕ ಆಚರಣೆಗಳಾದ ಗೋಪೂಜೆ,ಬಲೀಂದ್ರ ಕೂಗುವುದು,ತುಳಸಿ ಪೂಜೆ,ಕೃಷಿ ಪರಿಕರ ಮತ್ತು ಸರಸ್ವತಿ ಪೂಜೆಯನ್ನು ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು.ಕುಂದಕನ್ನಡದ ರಾಯಬಾರಿ,ಗ್ರಾವಿಟಿ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷರಾಗಿರುವ ಮನು ಹಂದಾಡಿಯವರು ವಿದ್ಯಾರ್ಥಿಗಳಿಗೆ ದೀಪಾವಳಿ ಸಂದೇಶವನ್ನು ನೀಡುತ್ತಾ ಮಾತನಾಡಿ,ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕøತಿ,ಪರಂಪರೆ ಬಗ್ಗೆ ಕಾಳಜಿ ಮತ್ತು ತಿಳುವಳಿಕೆ ಕಡಿಮೆಯಾಗುತ್ತಿದ್ದು ಎಕ್ಸಲೆಂಟ್ […]

You cannot copy content of this page