ಡ್ಯಾಂಗಳ ಸ್ಥಿತಿ ಸುಧಾರಣೆ ಆಗಬೇಕು-ಶಾಸಕ ಗಂಟಿಹೊಳೆ
ಕುಂದಾಪುರ:ವೆಂಟೆಡ್ ಡ್ಯಾಂಗಳ ಸ್ಥಿತಿ ಸುಧಾರಣೆ ಆಗಬೇಕು ಎನ್ನುವ ದೃಷ್ಟಿಯಿಂದ ಗ್ರಾಮಸ್ಥರ ಜತೆಗೂಡಿ ಪ್ರತಿಭಟನೆಯನ್ನು ಕೈಗೆತ್ತಿಗೊಳ್ಳಲಾಗಿದೆ.ಸಂಬಂದಪಟ್ಟ ಅಧಿಕಾರಿಗಳು ಸೂಕ್ತವಾದ ಉತ್ತರವನ್ನು ನೀಡದೆ ಪ್ರತಿಭಟನೆಯನ್ನು ಕೈಬೀಡುವ ಪ್ರಶ್ನೆ ಇಲ್ಲಾ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಬೈಂದೂರು ವಿಧಾನ ಸಭಾ ಕ್ಷೇತ್ರದ ಹಕ್ಲಾಡಿ ಗ್ರಾಮದ ತೋಪ್ಲು ಕಿಂಡಿ ಅಣೆಕಟ್ಟಿನ ಅವ್ಯವಸ್ಥೆ ವಿರುದ್ಧ ಬುಧವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ,ಅವರು ಮಾತನಾಡಿದರು.ಸ್ಥಳೀಯರ ಬೇಡಿಕೆಗೆ ಅಧಿಕಾರಿಗಳು ಸ್ಪಂದನೆ ಮಾಡಬೇಕು,ಪ್ರತಿ ಊರಿನ ವ್ಯವಸ್ಥೆಗೂ ಅಧಿಕಾರಿಗಳು ಕಿವಿ ಗೊಡಬೇಕು.ಜನರ ಉಪಯೋಗಕ್ಕೆ ಅನುಕೂಲವಾಗುವಂತೆ […]