ಮುಳುಗುಜ್ಞ ದಿನೇಶ ಖಾರ್ವಿಗೆ ಸನ್ಮಾನ
ಕಾರವಾರ:ಮುದಗ ನಿರಾಶ್ರಿತರ ಹಾಗೂ ಸ್ಥಳೀಯ ಬೋಟ್ ಮಾಲೀಕರ ಸಂಘದ ವತಿಯಿಂದ ಸಮಾಜ ಸೇವಕ ಮುಳುಗುತಜ್ಞ ದಿನೇಶ ಖಾರ್ವಿ ಗಂಗೊಳ್ಳಿ ಅವರನ್ನು ಕಾರವಾರದ ಸಂಘದ ಕಛೇರಿಯಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.ನಿರಾಶ್ರಿತರ ಹಾಗೂ ಸ್ಥಳೀಯ ಬೋಟ್ ಮಾಲೀಕರ ಸಂಘದ ಅಧ್ಯಕ್ಷ ಯಶ್ವಂತ ಖಾರ್ವಿ,ಉಪಾಧ್ಯಕ್ಷ ದಾಮೋದರ ಜಂಗಾ ತಾಂಡೇಲ,ದೇವದಾಸ ದುರ್ಗೇಕರ್,ಗಣೇಶ ಸಿ.ಕೆ,ಶ್ರೀಕಾಂತ ಪಾಟ ತಾಂಡೇಲ, ಅಶೋಕ ಹರಿಕಾಂತ,ಗಿರಿಧರ ಈರಾ ತಾಂಡೇಲ,ಮಾರುತಿ ನಾರಾಯಣ ಹರಿಕಾಂತ,ಜಯವಂತ ನಾರಾಯಣ ಹರಿಕಾಂತ,ಮಹಾಬಲೇಶ್ವರ ರಾಮ ಹರಿಕಾಂತ ಮುದಗ ಆಮದಳ್ಳಿ,ಜಗದೀಶ ಉಪಸ್ಥಿತರಿದ್ದರು.