ಹುಟ್ಟು ಹಬ್ಬ ಆಚರಣೆ,ಅಂಗನವಾಡಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಕುಂದಾಪುರ:ಧಿಮಂತ ರಾಜಕಾರಣಿ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಮನೆ ಮಾತಾಗಿರುವ ದಿ ಆರ್.ಕೆ ಸಂಜೀವ ರಾವ್ ಖಂಬದಕೋಣೆ ಅವರ ಮರಿ ಮೊಮ್ಮಗ ಹಾಗೂ ಸಮಾಜ ಸೇವಕರಾದ ಉದ್ಯಮಿ ಕೆ.ಎಸ್ ಪ್ರಮೋದ್ ರಾವ್ ಅವರ ಮೊಮ್ಮಗ ಪ್ರಥಮ ರಾವ್ ಅವರ ಆರನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಖಂಬದಕೋಣೆ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಸಿಹಿ ತಿಂಡಿ ಬುಧವಾರ ವಿತರಿಸಲಾಯಿತು.ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ರುದ್ರಾಭಿಷೇಕ ಪೂಜೆಯನ್ನು ಸಲ್ಲಿಸಲಾಯಿತು.ಬಿಜೆಪಿ ವಂಡ್ಸೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ […]

ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ಸಾವು

ಮಂಗಳೂರು:ಅರ್ಕುಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಟಿಪ್ಪರ್ ಅಡಿಗೆ ಸಿಲುಕಿ ಸಸಿಹಿತ್ಲು ಮೇಳದ ಕಲಾವಿದ ಪ್ರವಿತ್ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.

ಅಂಪಾರು ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ಸಂಪನ್ನ

ಕುಂದಾಪುರ:ತಾಲೂಕು ಅಂಪಾರು ಗ್ರಾಮದ ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆಯಿತುಶ್ರೀ ದೇವರಿಗೆ ಬೆಳಿಗ್ಗೆ ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ, ಸಮಾರಾಧನೆ, ಕೃಚ್ಚಾಚರಣೆ, ಮಹಾಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ಪ್ರಾಯಶ್ಚಿತ್ತ ಅಯುತ ಸಂಖ್ಯಾತಿಲಹೋಮ, ಕೂಷ್ಮಾಂಡ ಹೋಮ, ಪವಮಾನ ಹೋಮ, ತತ್ವ ಕಲಶ ಸ್ಥಾಪನೆ, ತತ್ವಹೋಮ, ಸರ್ಪಸೂಕ್ತ ಹೋಮ, ಸುಬ್ರಹ್ಮಣ್ಯ ಹೋಮ, ಪಂಚವಿಂಶತಿ ದ್ರವ್ಯ ಕಲಶಸ್ಥಾಪನೆ, ಪ್ರಧಾನ ಅಧಿವಾಸ ಹೋಮ, ಗಾಯತ್ರಿ ಕಲಶ ಸ್ಥಾಪನೆ, ಗಾಯತ್ರಿ ಜಪ, […]

You cannot copy content of this page