ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಅಪಘಾತ:ಕಾರ್ ಜಖಂ

ಕುಂದಾಪುರ:ಮುಳ್ಳಿಕಟ್ಟೆ ಯಿಂದ ಮರವಂತೆ ಕಡೆಗೆ ಸಾಗುತ್ತಿದ್ದ ಕಾರ್‍ಗೆ ಬೈಕ್ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಕಾರ್ ವಿದ್ಯುತ್ ಕಂಬಕ್ಕೆ ಗುದ್ದಿ,ಡಿವೈಡರ್ ದಾಟಿ ಪಕ್ಕದ ರೋಡಿನಲ್ಲಿ ಬೈಂದೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಇನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.ಎರಡು ಕಾರಿನ ಮುಂಭಾಗ ಜಖಂ ಗೊಂಡಿದ್ದು ಚಾಲಕ ಮತ್ತು ಪ್ರಯಾಣಿಕರಿಬ್ಬರೂ ಪಾರಾದ ಘಟನೆ ಮಂಗಳವಾರ ನಡೆದಿದೆ.ಗಂಗೊಳ್ಳಿ ಠಾಣೆಯ ಸಿಬ್ಬಂದಿಗಳು ಘಟನೆಯ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಅವೈಜ್ಞಾನಿಕತೆಯಿಂದ ಕೂಡಿದ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಆಗಿಂದಾಗೆ ಅಪಘಾತಗಳು ಸಂಭವಿಸುತ್ತಲೇ ಇದೆ,ಪ್ರಯಾಣಿಕರ ಹಿತ […]

ಗಂಗೊಳ್ಳಿ:ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕುಂದಾಪುರ:ಕೊಸೆಸಾಂವ್ ಅಮ್ಮನವರ ದೇವಾಲಯ ಗಂಗೊಳ್ಳಿ ಮತ್ತು ಸ್ತ್ರೀ ಆಯೋಗ ನೇತೃತ್ವದಲ್ಲಿ ದಂತ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂತ ಜೋಸೆಫ್ ವಾಜಾರ ಸಂಭಾಗಣ ಗಂಗೊಳ್ಳಿಯಲ್ಲಿ ಮಂಗಳವಾರ ನಡೆಯಿತು.ಕೊಸೆಸಾಂವ್ ಅಮ್ಮನವರ ಚರ್ಚಿನ ಧರ್ಮಗುರು ವಂದನಿಯ ಫಾದರ್ ಧಾಮಸ್ ರೋಶನ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಸಂಘಟನೆಯ ಸಚೇತಕಿ ಸಿಸ್ಟರ್ ಕೊರೋನ,ಕುಂದಾಪುರ ವಲಯ ಭಾವನಾ ಮಹಿಳಾ ಒಕ್ಕೂಟ ಅಧ್ಯಕ್ಷೆ ಪ್ರೀತಿ ಫೆರ್ನಾಂಡಿಸ್,ವಲಯ ಪ್ರೇರಕಿ ಸಿಂತಿಯಾ ರೊಡಿಗ್ರಸ್,ಸಂಯೋಜಕಿ ರೆನಿಟಾ ಬಾರ್ನೆಸ್,ಆಶಾ ಫೆಸಿಲಿ,ಶಿಕ್ಷಕಿ ಕಲ್ಪನಾ,ಆಶಾ ಕಾರ್ಯಕರ್ತೆ ರೇಣುಕಾ ಉಪಸ್ಥಿತರಿದ್ದರು.ಬೈಂದೂರು ಸಮುದಾಯ ಆರೋಗ್ಯ […]

ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿಎಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅಮೋಘ ಸಾಧನೆ

ಕುಂದಾಪುರ:ಸಿಎಸಿಎಸ್ಪ್ರೊಫೆಷನಲ್ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿ ಆಫ್ಕಾಮರ್ಸ್ಎಜ್ಯುಕೇಶನ್(ಸ್ಪೇಸ್)ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ಆಫ್ಕಂಪೆನಿಸೆಕ್ರೆಟರಿ ಆಫ್ಇಂಡಿಯಾ ನಡೆಸಿದ ನವೆಂಬರ್ 2023ರ ಸಿಎಸ್ಇಇಟಿ(ಸಿಎಸ್ಫೌಂಡೇಶನ್)ಪರೀಕ್ಷೆಯಲ್ಲಿ17ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕಶ್ರೇಷ್ಠಸಾಧನೆ ಮೆರೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಶ್ರೀನಿಧಿನಾಯ್ಕ್(153), ನಿಹಾರ್ ಎಸ್.(139), ವೈಷ್ಣವಿಶೆಟ್ಟಿಗಾರ್(137), ವೇದಾಂತ್ ಎಮ್. ಶೆಟ್ಟಿ(137), ಆಕಾಶ್ ಎಮ್. ಶೆಟ್ಟಿ(136), ಸುಮಂತ್(133), ನಿಖಿಲ್ ಆರ್.ಪೂಜಾರಿ(129), ಆಯುಷ್(128), ಶ್ರಾವ್ಯಎಸ್.ಶೆಟ್ಟಿ(120), ಸಹನಾ(118), ರಿಯಾಫೆರ್ನಾಂಡೀಸ್(117), ಭೂಮಿಕ(112), ಗಗನ್ಕುಮಾರ್ ಶೆಟ್ಟಿ(108), ಪ್ರೇಕ್ಷಿತಾಶೆಟ್ಟಿ(102), ಪೂರ್ವಿಕಾ(100), ರತೀಶ್(100) ಮತ್ತುಶ್ರುತಿ(100) ಅಂಕಗಳೊಂದಿಗೆ ಸಿಎಸ್ಕೋರ್ಸುಗಳ ಪ್ರಥಮಹಂತದ ಪರೀಕ್ಷೆಯನ್ನು ತೇರ್ಗಡೆ ಹೊಂದಿಸಿ ಎಸ್ಎಕ್ಸಿಕ್ಯೂಟಿವ್ಹಂತಕ್ಕೆ […]

You cannot copy content of this page