ಎಕ್ಸಲೆಂಟ್ ಕುಂದಾಪುರ:ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

ಕುಂದಾಪುರ:ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಲಿಟ್ಲ್ ಸ್ಟಾರ್ ಅಂಗ್ಲ ಮಾಧ್ಯಮ ಶಾಲೆ ಸುಣ್ಣಾರಿ ಕುಂದಾಪುರ ಅದರ ಜಂಟಿ ವಾರ್ಷಿಕ,ಕ್ರೀಡಾಕೂಟ ಕಾರ್ಯಕ್ರಮ ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು. ಕುಂದಾಪುರ ಆರಕ್ಷಕ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಸಾದ್ ಕೆ ಅವರು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ,ಕ್ರೀಡೆ ವಿದ್ಯಾರ್ಥಿಗಳಲ್ಲಿ ಆತ್ಮ ಸ್ಥೈರ್ಯವನ್ನು ತುಂಬುತ್ತದೆ. ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು, ಸೋಲು-ಗೆಲುವುಗಳನ್ನು ಸಮನಾಗಿ ಸ್ವೀಕರಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಎಂ ಹೆಗ್ಡೆ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ನ […]

ವಿವೇಕ ಕೊಠಡಿ ಉದ್ಘಾಟನೆ,ಚಿಣ್ಣರ ಕಲರವ ಕಾರ್ಯಕ್ರಮ

ಕುಂದಾಪುರ:ಮುಗ್ಧ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ,ಮಕ್ಕಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಪಾಲಕರು,ಶಿಕ್ಷಕರು,ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಕೊಡಪಾಡಿ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಉದ್ಘಾಟಿಸಿದ ಅವರು ಚಿಣ್ಣರ ಕಲರವ ಕಾರ್ಯಕ್ರಮದಲ್ಲಿ ಭಾಗವವಹಿಸಿ ಮಾತನಾಡಿದರು.ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ.ಪಂ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಪಂಚಾಯಿತಿ ಉಪಾಧ್ಯಕ್ಷೆ ನಾಗರತ್ನ ಮತ್ತು ಸದಸ್ಯರಾದ ಹರೀಶ್ […]

ಅಪಾಯದ ಸ್ಥಿತಿಯಲ್ಲಿದ್ದ ಹಸು ರಕ್ಷಣೆ

ಬೈಂದೂರು:ಬಿಜೂರು ರೈಲ್ವೆ ಬ್ರಿಡ್ಜ್ ಕೆಳಗೆ ಫಿಲ್ಲರ್ ಮೇಲೆ ಹಸು ಇರುವ ದೃಶ್ಯ ಸಾರ್ವಜನಿಕರ ಗಮನಕ್ಕೆ ಬಂದಿದೆ.ರೈಲಿನ ವೇಗಕ್ಕೆ ಆಯತಪ್ಪಿ ಬ್ರಿಜ್ ಪಿಲ್ಲರ್ ಕೆಳಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು.ಸಾರ್ವಜನಿಕರು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನೆಡೆಸಿ ಕೆಲವು ಗಂಟೆಗಳ ನಂತರ ಧನವನ್ನು ಮೇಲೆತ್ತುದರ ಮೂಲಕ ರಕ್ಷಣೆ ಮಾಡಲಾಯಿತುಬಿ.ಬ್ರಿಡ್ಜಾ ಫಿಲ್ಲರ್ ಮೇಲೆ ಹಸು ನಿಂತು ಕೊಂಡಿರುವುದು ಅಚ್ಚರಿ ಘಟನೆಗೆ ಸಾಕ್ಷಿಯಾಗಿದೆ.ರಕ್ಷಣಾ ಕಾರ್ಯಾಚರಣೆಯಲ್ಲಿ ಬೈಂದೂರು ಅಗ್ನಿಶಾಮಕ ದಳ ಸಿಬ್ಬಂದಿಗಳು,ಸಮಾಜ ಸೇವ ಸುಬ್ರಹ್ಮಣ್ಯ, ಸ್ಥಳೀಯರು ಭಾಗವಹಿಸಿದ್ದರು.

You cannot copy content of this page