ಓದಿನಲ್ಲಿ ಕ್ಷಮತೆಯನ್ನು ತೋರಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ:ಡಾ.ಶುಭಕರ ಆಚಾರ್ಯ
ಓದಿನಲ್ಲಿ ಕ್ಷಮತೆಯನ್ನು ತೋರಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಹೆಮ್ಮಾಡಿ:ತಮ್ಮೊಳಗೆ ಅಡಗಿರುವ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರ್ಪಡಿಸುವುದೆ ಶಿಕ್ಷಣವಾಗಿದೆ ವಿದ್ಯಾರ್ಥಿಗಳು ಓದಿನಲ್ಲಿ ಸರಿಯಾದ ರೀತಿಯ ಕ್ಷಮತೆಯನ್ನು ತೋರಿಸಿದಾಗ ಮಾತ್ರ ಅಪೂರ್ವವಾದ ಸಾಧನೆಯನ್ನು ಮಾಡಲು ಸಾಧ್ಯವಿದೆ.ಜಗತ್ತನ್ನು ಬದಲಿಸುವ ಶಕ್ತಿ ಶಿಕ್ಷಣಕ್ಕೆ ಇದೆ ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಿನ್ಸಿಪಾಲ್ ಡಾ.ಶುಭಕರ ಆಚಾರ್ಯ ಅಭಿಪ್ರಾಯಪಟ್ಟರು.ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಜನತಾ ಸಂಭ್ರಮ 2ಕೆ23 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]