ಶಂಕರನಾಗ್ ರಿಕ್ಷಾ ನಿಲ್ದಾಣ ಉದ್ಘಾಟನೆ
ಕುಂದಾಪುರ:ಗರ್ಭೀಣಿ ಸ್ತ್ರೀಯರನ್ನು,ಅನಾರೋಗ್ಯ ಪೀಡಿತರನ್ನು ಕ್ಲಪ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ತುರ್ತು ಚಿಕಿತ್ಸೆ ಕೊಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ ಆಟೋ ಚಾಲಕರು ಆಪ್ತರಕ್ಷಕರಿದ್ದಂತೆ.ಸೌಲಭ್ಯಗಳು ಎಷ್ಟೆ ಮುಂದುವರೆದಿದ್ದರೂ ಜನರಿಗೆ ನೇರವಾಗಿ,ತ್ವರಿತವಾಗಿ ಮತ್ತು ರೀಯಾತಿ ದರದಲ್ಲಿ ಸಿಗುವುದು ಆಟೋ ರಿಕ್ಷಾ ಸೇವೆ ಆಗಿದೆ.ಹಗಲು ರಾತ್ರಿ ಎನ್ನದೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸ್ಪಂದಿಸುವ ರಿಕ್ಷಾ ಚಾಲಕ ಮತ್ತು ಮಾಲೀಕರ ಸೇವೆ ಶ್ಲಾಘನೀಯವಾದದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ […]