ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಆಯೋಜನೆ
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಹಾಗೂ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಡೆಯಿತು.ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ರಕ್ತದಾನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ಮಾಡಿದರು.ದೀಕ್ಷಾ ಎಚ್ ಡಿ ಎಫ್ ಸಿ ಬ್ಯಾಂಕ್ ಮ್ಯಾನೇಜರ್ ,ಸೀತಾರಾಮ್ , […]























































































































































































































































































































































































































































































































































































































































































































































































































































































































































































































































































































































































































































































































































































































































































