ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆ ಶತಮಾನೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು.ನೂತನ ರಂಗ ಮಂದಿರ ಉದ್ಘಾಟನೆಯನ್ನು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.ಬೆಳಗೆ ಧ್ವಜರೋಹಣವನ್ನು ಗೋಳಿಹೊಳೆ ಪಂಚಾಯಿತಿ ಅಧ್ಯಕ್ಷ ವಸಂತ ಹೆಗ್ಡೆ ನೆರವೇರಿಸಿದರು.ನಾನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.ದಾನಿಗಳನ್ನು ಗೌರವಿಸಲಾಯಿತು.ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.ನೃತ್ಯ ವೈವಿಧ್ಯ,ಶಿವಭೂತಿ ನಾಟಕ ಹಾಗೂ ಆಟಗಾರ ನಗೆ ನಾಟಕ ನಡೆಯಿತು.ಸಾವಿರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಗುರುವಂದನಾ ಸಮಾರಂಭ ಹಾಗೂ ಸಮಾರೋಪ ಸಮಾರಂಭ ಕಾರ್ಯ ಜರುಗಿತು.ನಾಡೋಜ ಎಸ್ […]

ಮುಳ್ಳಿಕಟ್ಟೆಯಲ್ಲಿ ಕರಾವಳಿ ದೊನ್ನೆ ಬಿರಿಯಾನಿ ಶುಭಾರಂಭ

ಕುಂದಾಪುರ:ಅತ್ಯಂತ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿರುವ ಕರಾವಳಿ ದೊನ್ನೆ ಬಿರಿಯಾನಿ ಔಟ್‍ಲೆಟ್ ಹರೀಶ್ ಶೆಟ್ಟಿ ಕೌಂಜೂರು ಮತ್ತು ಶರತ್ ಶೆಟ್ಟಿ ಸೆಳೆಕೋಡು ಅವರ ಮಾಲೀಕತ್ವದಲ್ಲಿ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ (ರಾಷ್ಟ್ರೀಯ ಹೆದ್ದಾರಿ 66 ರ) ನಗು ಸಿಟಿ ಮುಂಭಾಗ ಶನಿವಾರ ಅದ್ಧೂರಿಯಾಗಿ ಶುಭಾರಂಭಗೊಂಡಿದೆ.ಹೋಟೆಲ್ ಉದ್ಯಮದಲ್ಲಿ ಸುಮಾರು 25 ವರ್ಷಗಳಷ್ಟು ಅನುಭವನ್ನು ಹೊಂದಿರುª ಹರೀಶ್ ಶೆಟ್ಟಿ ಕೌಂಜೂರು ಮತ್ತು ಶರತ್ ಶೆಟ್ಟಿ ಮಾಲೀಕತ್ವದ ಕರಾವಳಿ ದೊನ್ನೆ ಬಿರಿಯಾನಿ ಸಹಿತ ಎಲ್ಲಾ ರೀತಿಯ ಸೀಫುಡ್,ನಾಟಿ ಸ್ಟೈಲ್‍ನಲ್ಲಿ ಚಿಕ್ಕನ್ ಮತ್ತು ಮಟನ್ ಬಿರಿಯಾನಿ,ಚೈನಿಸ್, […]

ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಂಟ್ವಾಡಿ ಶಾಲೆ ಅಮೃತ ಮಹೋತ್ಸವ ಸಂಭ್ರಮ-2025

ಕುಂದಾಪುರ:ಬೈಂದೂರು ವಲಯದ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಬಂಟ್ವಾಡಿ ಶಾಲೆಯಲ್ಲಿ ಅಮೃತ ಮಹೋತ್ಸವ-2025 ಕಾರ್ಯಕ್ರಮ ಅದ್ಧೂರಿಯಾಗಿ ಶುಕ್ರವಾರ ನಡೆಯಿತು.ಗುಡ್ಡಮ್ಮಾಡಿ ದೇವಸ್ಥಾನದಿಂದ ಬಂಟ್ವಾಡಿ ಶಾಲೆ ವರೆಗೆ ಭವ್ಯ ಮೆರವಣಿಗೆ ನಡೆಯಿತು.ಚಂಡೆವಾದನ ವಾದ್ಯ ಘೋಷ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಅಮೃತ ಮಹೋತ್ಸವ ಸ್ವಾಗತ ಗೋಪುರದ ಉದ್ಘಾಟನೆ ಮತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಬೆಳಗೆ ಅಮೃತ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ನಾರಾಯಣ ಶೆಟ್ಟಿ ನೆರವೇರಿಸಿದರು.ಶಾಲೆಯ ಸಂಚಾಲಕ ಬಿ.ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಅತಿಥಿಗಳು ಭಾಗವಹಿಸಿದ್ದರು.ಅಂಗನವಾಡಿ ವಿದ್ಯಾರ್ಥಿಗಳಿಂದ ಮತ್ತು ಶಾಲಾ ಮಕ್ಕಳಿಂದ ನೃತ್ಯ ಸಿಂಚನ ಕಾರ್ಯಕ್ರಮ […]

You cannot copy content of this page