ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರೆಡ್ ಕ್ರಾಸ್ ಘಟಕ ಉದ್ಘಾಟನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾಲೇಜಿನ ಪ್ರಿನ್ಸಿಪಾಲ್ ಡಾ.ಸೀಮಾ ಜಿ ಭಟ್ ಮಾತನಾಡಿ,ರೆಡ್ ಕ್ರಾಸ್ ಸಂಸ್ಥೆ ಘಟಕದ ಸ್ಥಾಪನೆಯ ಮೂಲ ಉದ್ದೇಶ ಹಾಗೂ ಮಹತ್ವದ ಕುರಿತು ಮಾಹಿತಿ ನೀಡಿದರು.ಕಾಲೇಜಿನ ನಿರ್ದೇಶಕಿ ಶ್ರೀಮತಿ ಮಮತಾ,ಕಾಲೇಜು ಘಟಕದ ಸಂಚಾಲಕಿ ಉಪನ್ಯಾಸಕಿ ಶ್ರೀಮತಿ ಶೈಲಾ,ವಿದ್ಯಾರ್ಥಿ ಪ್ರತಿನಿಧಿ ತ್ರಿದೇಶ್,ಪ್ರಾಂಜಲಿ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ […]

ಹೆಮ್ಮಾಡಿ:ಜನತಾ ಆವಿಷ್ಕಾರ್ 2ಕೆ23 ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಜನತಾ ಆವಿಷ್ಕಾರ 2ಕೆ23 ಕಾರ್ಯಕ್ರಮದ ಅಂಗವಾಗಿ ವಿಜ್ಞಾನ ವಿಸ್ಮಯ,ವ್ಯವಹಾರ ಮೇಳ,ಜಾನಪದ ಹಬ್ಬ,ಚಿತ್ರ ಚಿತ್ತಾರ ಮತ್ತು ಭಾವ ಸಂಗಮ ಕಾರ್ಯಕ್ರಮ ಅದ್ದೂರಿಯಾಗಿ ಗುರುವಾರ ನಡೆಯಿತು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಅವರು ಜನತಾ ಆವಿಷ್ಕಾರ್ 2ಕೆ23 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಬಡವರ ಮಕ್ಕಳಿಗೆ ಸಂಪೂರ್ಣವಾಗಿ ಶಿಕ್ಷಣ ದೊರಕಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ.ಮಕ್ಕಳ ಬುದ್ದಿ ಶಕ್ತಿಗೆ ಅನುಗುಣವಾಗಿ ಶಿಕ್ಷಣವನ್ನು ನೀಡಲು ಶಿಕ್ಷಣ ಸಂಸ್ಥೆಗಳು ಪ್ರಯತ್ನಿಸಬೇಕು.ತಮ್ಮ ಪ್ರತಿಭೆಯನ್ನು ಹೊರಗೆ ತರಲು […]

ನ.09 ರಂದುಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಆವಿಷ್ಕಾರ್ 2023 ವಿಶೇಷ,ವಿನೂತನ ಕಾರ್ಯಕ್ರಮ.

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನ.9 ಗುರುವಾರ ದಂದು ಜನತಾ ಆವಿಷ್ಕಾರ್2023 (ವಿಜ್ಞಾನ-ವ್ಯವಹಾರ-ಸಾಂಸ್ಕ್ರತಿಕ ಸಂಗಮ) ವೈಭವದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ವೈಶಿಷ್ಟ್ಯಗಳು:ವ್ಯವಹಾರ ಮೇಳ:ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಹಾಗೂ ಮಾರ್ಕೆಟಿಂಗ್ ಕೌಶಲ್ಯ ಬೆಳೆಸುವ ಉದ್ದೇಶದಿಂದ,ವಿಶಾಲವಾದ ಜನತಾ ಕ್ರೀಡಾಂಗಣದಲ್ಲಿ ತೆರೆದ 30 ಮಳಿಗೆಗಳಮೂಲಕ ಜನತಾ ವಿದ್ಯಾರ್ಥಿಗಳ ವ್ಯವಹಾರ ಮೇಳ.ಜಾನಪದ ಹಬ್ಬ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸಾಮೂಹಿಕ ಜಾನಪದ ನೃತ್ಯ ಸ್ಪರ್ಧೆ. ವಿಜ್ಞಾನ ವಿಸ್ಮಯ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ […]

You cannot copy content of this page