ಸಮಗ್ರ ಕೃಷಿಯಲ್ಲಿ ರಾಮಯ್ಯ ಶೆಟ್ಟಿ ಕಾಲ್ತೋಡು ಅವರ ವಿಶಿಷ್ಟ ಸಾಧನೆ

ಬೈಂದೂರು:ಕಾಲ್ತೋಡು ಗ್ರಾಮದ ನಿವಾಸಿ 58 ವರ್ಷ ಪ್ರಾಯದ ರಾಮಯ್ಯ ಶೆಟ್ಟಿ ಅವರ ವ್ಯಕ್ತಿತ್ವ ಪಾದರಸದಷ್ಟೆ ಚುರುಕು ಸದಾ ಒಂದಲ್ಲಾ ಒಂದು ಚಟುವಟಿಕೆಯಲ್ಲಿ ನಿರಂತರವಾಗಿ ಭಾಗವಹಿಸುತ್ತಲೆ ಇರುತ್ತಾರೆ,ಕೃಷಿಯಲ್ಲಿ ಅಗಾಧವಾದ ಅನುಭವ ಹೊಂದಿರುವ ರಾಮಯ್ಯ ಶೆಟ್ಟಿ ಅವರು 8ನೇ ತರಗತಿ ವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ.ತನ್ನ 16 ನೇ ವಯಸ್ಸಿನಲ್ಲೇ ಕೃಷಿ ಕ್ಷೇತ್ರಕ್ಕೆ ಧುಮುಕಿದ ಅವರು ಹಿಂದೆ ಮುಂದೆ ನೋಡಲೆ ಇಲ್ಲ ತನ್ನ ವಯಸ್ಸಿನ ದಿನಗಳನ್ನು ಕೃಷಿ ಕಾಯಕದೊಂದಿಗೆ ಕಳೆದ ಕಾಯಕಯೋಗಿ ಎಂದೆ ಹೇಳಬಹುದು.ತನ್ನ 11 ಎಕರೆ ಕೃಷಿ ಭೂಮಿಯಲ್ಲಿ ಸಮಗ್ರ […]

ಶ್ರೀ ಕ್ಷೇತ್ರ ಕೂಡ್ಲು ಬಾಡಬೆಟ್ಟು,ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ,ಚಂಡಿಕಾಹೋಮ ಸಮರ್ಪಣೆ

ಕುಂದಾಪುರ:ತಾಲೂಕಿನ ತಲ್ಲೂರು ಗ್ರಾಮದ ಶ್ರೀ ಕ್ಷೇತ್ರ ಕೂಡ್ಲು ಬಾಡಬೆಟ್ಟು ಕನ್ಯಾನ ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.ನವರಾತ್ರಿ ಉತ್ಸವದ ಒಂಭತ್ತನೇ ದಿನದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಚಂಡಿಕಾಹೋಮ,ಸುಹಾಸಿನಿ ಪೂಜೆ,ಮಹಾಪೂಜೆ,ಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ನಡೆಯಿತು.ನೂರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಗಂಧಪ್ರಸಾದ ಸ್ವೀಕರಿಸಿದರು. ಅರ್ಚಕರಾದ ಗುರುರಾಜ ಸೋಮಯಾಜಿ ಮಾತನಾಡಿ,ಕೂಡ್ಲು ಬಾಡಬೆಟ್ಟು ಎನ್ನುವ ಕ್ಷೇತ್ರ ಬಹಳಷ್ಟು ಕಾರಣಿಕವನ್ನು ಹೊಂದಿರುವ ಕ್ಷೇತ್ರವಾಗಿದೆ.ಪ್ರಥಮವಾಗಿ ಶನೀಶ್ವರ […]

ನಾವುಂದ-ಬೊಬ್ಬರ್ಯನಹಿತ್ಲು ಸಪರಿವಾರ ಶ್ರೀಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮದ ಬೊಬ್ಬರ್ಯನಹಿತ್ಲು ಸಪರಿವಾರ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀಪದ್ಮಾವತಿ ಅಮ್ಮನವರಿಗೆ ವಿಶೇಷ ಅಲಂಕಾರ ಪೂಜೆ ಮತ್ತು ಚಂಡಿಕಾ ಹೋಮ ಹಾಗೂ ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ ಕಾರ್ಯಕ್ರಮ,ದುರ್ಗಾಷ್ಟಮಿ ಪ್ರಯುಕ್ತ ಸಾಮೂಹಿಕ ದುರ್ಗಾದೀಪ ನಮಸ್ಕಾರ ಪೂಜೆ,ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ಭಾನುವಾರ ನಡೆಯಿತು.ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಭಾಸ್ಕರ ಪುತ್ರನ್ ಮಾತನಾಡಿ,ಬೊಬ್ಬರ್ಯ ದೇವಸ್ಥಾನ ಮತ್ತು ರಾಮ ಮಂದಿರ ನಿರ್ಮಾಣ ಮಾಡಬೇಕ್ಕೆನ್ನುವ ಸಂದರ್ಭದಲ್ಲಿ ಎದುರಾದ ವಿಘ್ನದಿಂದ ಪ್ರಶ್ನಾ […]

You cannot copy content of this page