ಹೆಮ್ಮಾಡಿ:ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರಂಭ,ಖೇಲೋ ಜನತಾ 2023 ಉದ್ಘಾಟನೆ

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಖೇಲೋ ಜನತಾ ವಾರ್ಷಿಕ ಕ್ರೀಡಾಕೂಟ- 2023 ಕಾರ್ಯಕ್ರಮ ಗುರುವಾರ ಅದ್ದೂರಿಯಾಗಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಪ್ರಿನ್ಸಿಪಾಲ್ ಗಣೇಶ್ ಮೊಗವೀರರವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಕಾಲೇಜಿನ ಕ್ರೀಡಾ ಚಟುವಟಿಕೆಗಳ ಬಗ್ಗೆ ವಿವರಿಸಿದರು.ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಶೆಟ್ಟಿ ಆವರು ಗೌರವ ರಕ್ಷೆಯನ್ನು ಸ್ವೀಕರಿಸಿ,ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮಾತನಾಡಿ, ವಿದ್ಯಾರ್ಥಿ ಪ್ರತಿಭೆಗಳಿಗೆ ಕ್ರೀಡಾಕೂಟಗಳು ಅದ್ಭುತವಾದ ವೇದಿಕೆಯಾಗಿದೆ ಜನತಾ ಪದವಿಪೂರ್ವ ಕಾಲೇಜಿನ ಕ್ರೀಡಾ […]

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ಬ್ರಹ್ಮಾವರ:ತನು ಕನ್ನಡ ಮನ ಕನ್ನಡ ಎಂಬ ಕವಿ ವಾಣಿಯಂತೆ ಕನ್ನಡದ ಕುರಿತು ವಿಶೇಷವಾದ ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಬುಧವಾರ ಆಚರಿಸಲಾಯಿತು.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕನ್ನಡ ಸಮೂಹಗೀತೆ,ಕನ್ನಡ ಭಾಷಣ ಸ್ಪರ್ಧೆಯನ್ನು ನಡೆಸಲಾಯಿತು. ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ ಮತ್ತು ಕಾಲೇಜಿನ ಪ್ರಿನ್ಸಿಪಾಲ್ ಡಾ.ಸೀಮಾ ಜಿ ಭಟ್, ವೈಸ್ ಪ್ರಿನ್ಸಿಪಾಲ್ ಶ್ರೀಮತಿ ಸುಜಾತ ,ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾದ ಶ್ರೀಮತಿ […]

ಹಕ್ಲಾಡಿ:ಗುರುಗಳನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು-ಸಾಹಿತಿ ಕೆ.ರಘುರಾಮ ಶೆಟ್ಟಿ

ಕುಂದಾಪುರ:ಹಕ್ಲಾಡಿ ಸರಕಾರಿ ಪ್ರೌಢಶಾಲೆಯ 1981-82 ರ ಬ್ಯಾಚ್‍ನ ಹಳೆ ವಿದ್ಯಾರ್ಥಿಗಳ ವತಿಯಿಂದ ಮಿತ್ರ ಸಂಗಮ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಕ್ಲಾಡಿ ಪ್ರೌಢಶಾಲೆಯಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.ಸಾಹಿತಿ ಹಾಗೂ ಪ್ರಸಂಗಕರ್ತರಾದ ನಿವೃತ್ತ ಶಿಕ್ಷಕ ಕೆ.ರಘುರಾಮ ಶೆಟ್ಟಿ ಉದ್ಘಾಟಿಸಿ ಮಾತನಾಡಿ,ತಂದೆ ತಾಯಿಯನ್ನು ಗೌರವ ಭಾವನೆಯಿಂದ ನೋಡಿದಂತೆ ಗುರುಗಳನ್ನು ಸಹ ಗೌರವಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು.ಗುರುಗಳು ಹೇಳಿದಂತಹ ವಿಚಾರಗಳನ್ನು ನಿತ್ಯವೂ ಅನುಷ್ಠಾನ ಮಾಡುವುದರಿಂದ ಉತ್ತಮವಾದ ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಒಂದೆ ಶಾಲೆಯಲ್ಲಿ ಒಟ್ಟಾಗಿ ಕಲಿಯುತ್ತಿದ್ದ ವಿದ್ಯಾರ್ಥಿಗಳು ಸರಿ ಸುಮಾರು 42 […]

You cannot copy content of this page