ಹೆಮ್ಮಾಡಿ:ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರಂಭ,ಖೇಲೋ ಜನತಾ 2023 ಉದ್ಘಾಟನೆ
ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಖೇಲೋ ಜನತಾ ವಾರ್ಷಿಕ ಕ್ರೀಡಾಕೂಟ- 2023 ಕಾರ್ಯಕ್ರಮ ಗುರುವಾರ ಅದ್ದೂರಿಯಾಗಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಪ್ರಿನ್ಸಿಪಾಲ್ ಗಣೇಶ್ ಮೊಗವೀರರವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಕಾಲೇಜಿನ ಕ್ರೀಡಾ ಚಟುವಟಿಕೆಗಳ ಬಗ್ಗೆ ವಿವರಿಸಿದರು.ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಶೆಟ್ಟಿ ಆವರು ಗೌರವ ರಕ್ಷೆಯನ್ನು ಸ್ವೀಕರಿಸಿ,ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮಾತನಾಡಿ, ವಿದ್ಯಾರ್ಥಿ ಪ್ರತಿಭೆಗಳಿಗೆ ಕ್ರೀಡಾಕೂಟಗಳು ಅದ್ಭುತವಾದ ವೇದಿಕೆಯಾಗಿದೆ ಜನತಾ ಪದವಿಪೂರ್ವ ಕಾಲೇಜಿನ ಕ್ರೀಡಾ […]























































































































































































































































































































































































































































































































































































































































































































































































































































































































































































































































































































































































































































































































































































































































































