ಹೊಸಾಡು:ಪದಾಧಿಕಾರಿಗಳ ಆಯ್ಕೆ,ವಾರ್ಷಿಕ ಮಹಾಸಭೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಮಟ್ಟದ ವಾರ್ಡ್ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಹೊಸಾಡು ಪಂಚಾಯತ್ ಸಭಾಭವನದಲ್ಲಿ ಬುಧವಾರ ನಡೆಯಿತು.ಸೌಪರ್ಣಿಕಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಂದನಾ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ತಾಲೂಕು ಒಕ್ಕೂಟ ಅಧ್ಯಕ್ಷೆ ವಿಜಯ ಗಾಣಿಗ,ತಾಲೂಕು ಕಾರ್ಯಕ್ರಮದ ವ್ಯವಸ್ಥಾಪಕ ಯತೀಶ್,ಪಿಡಿಒ ಪಾರ್ವತಿ,ಹೊಸಾಡು ಆಡಳಿತಾಧಿಕಾರಿ ರಘುರಾಮ ಶೆಟ್ಟಿ,ವಾರ್ಡ್ ಅಧ್ಯಕ್ಷೆ ರೇಖಾ,ಒಕ್ಕೂಟದ ಕಾರ್ಯದರ್ಶಿ ಪಲ್ಲವಿ,ಆಶಾ ಕಾರ್ಯಕರ್ತೆಯರಾದ ಪ್ರೇಮಾ ಬಳೆಗಾರ್,ಪ್ರೇಮಾ ಭಂಡಾರಿ ಉಪಸ್ಥಿತರಿದ್ದರು.ಒಕ್ಕೂಟದ ಅಧ್ಯಕ್ಷರಾಗಿ ಯಶೋಧ ವಳನಾಡು,ಉಪಾಧ್ಯಕ್ಷೆ […]

ಬೋಳಂಬಳ್ಳಿ:ಶ್ರೀ ಪಾರ್ಶ್ವನಾಥ ಶ್ರೀ ಪದ್ಮಾವತಿ ದೇವಿ ಬಸದಿ ಇತಿಹಾಸ

ಕುಂದಾಪುರ:ಕಾರಣಿಕ ಕ್ಷೇತ್ರವಾದ ಶ್ರೀ ಪಾರ್ಶ್ವನಾಥ ತೀರ್ಥಂಕರ ಮತ್ತು ಶ್ರೀ ಪದ್ಮಾವತಿ ದೇವಿಯ ಬಸದಿಯ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್ ಅವರು ದೇವಸ್ಥಾನದ ಇತಿಹಾಸ ಕುರಿತು ಮಾತನಾಡುತ್ತಾ,15 ವರ್ಷಗಳ ಇತ್ತೀಚಿಗೆ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆದಿದೆ,ಕ್ಷೇತ್ರದ ದೇವರಿಗೆ ತ್ರಿಕಾಲ ಪೂಜೆಯನ್ನು ನೆರವೇರಿಸಲಾಗುತ್ತಿದೆ ದೇವಸ್ಥಾನಕ್ಕೆ ಊರಪರೂರಿನ,ಹೊರ ರಾಜ್ಯದ ಭಕ್ತರು ಬರುತ್ತಾರೆ ಅನ್ಯ ಧರ್ಮದ ಭಕ್ತಾದಿಗಳು ಸಹ ಕ್ಷೇತ್ರಕ್ಕೆ ಬಂದು ಹರಕೆಯನ್ನು ಸಲ್ಲಿಸಿ ಹೋಗುತ್ತಿದ್ದಾರೆ.ಭಕ್ತರ ಕಷ್ಟಕಾರ್ಪಣ್ಯಗಳಿಗೆ ಮುಕ್ತಿ ನೀಡಿದಂತಹ ಅದೆಷ್ಟೊ ನಿದರ್ಶನಗಳಿವೆ ಎಂದರು.ಮಾನವ ಜೀವನದಲ್ಲಿ ಎದುರಾಗುವಂತಹ ಕಷ್ಟಗಳಿಗೆ,ಮಕ್ಕಳಾಗದೆ ಇದ್ದವರಿಗೆ,ಜಾಗದ ತೊಂದರೆ ಇದ್ದವರೂ,ಮಾನಸಿಕ ಕಾಯಿಲೆಯಿಂದ […]

ಕುಂಭಾಶಿ:ಶ್ರಾವಣ ಶಾಸ್ತಾರ ಮಿತ್ರ ಮಂಡಳಿ ಉದ್ಘಾಟನೆ

ಕುಂದಾಪುರ:ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಾಶಿ ಶ್ರೀ ನಾಗಾಚಲ ಅಯ್ಯಪ್ಪ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ ಅದರ ಆಶ್ರಯದಲ್ಲಿ,ಶ್ರಾವಣ ಶಾಸ್ತಾರ ಮಿತ್ರ ಮಂಡಳಿಯು ಶುಭದಿನವಾದ ವಿಜಯದಶಮಿಯ ಸಂಧ್ಯಾ ಕಾಲದಲ್ಲಿ 5:00ಗೆ ನಾಗಾಚಲ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬಡಾಕೇರೆ ನಾಗಪಾತ್ರಿಗಳಾದ ವೇ.ಮೂ.ಲೋಕೇಶ ಅಡಿಗ ಮತ್ತು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದಾ ಪೀಠಮ್ ಶೃಂಗೇರಿ,ಇವರ ಮಾರ್ಗ ದರ್ಶನದಲ್ಲಿ ಶ್ರೀಮತಿ ಅಮಿತಾ ಅರುಣ್ ಕಲ್ಗುಜ್ಜಿಕರ್ ಸಹಕಾರದೊಂದಿಗೆ ಅತ್ಯಂತ ಭಕ್ತಿ ಪೂರ್ವಕವಾಗಿ […]

You cannot copy content of this page