ನಾಡ:ಐಶ್ವರ್ಯ ಫೈನಾನ್ಸ್ & ಇನ್ವೆಸ್ಟ್ಮೆಂಟ್ಸ್ ನೂತನ ಕಛೇರಿ ಉದ್ಘಾಟನೆ
ಕುಂದಾಪುರ:ನಾಡಗುಡ್ಡೆಅಂಗಡಿ ಎಸ್ಪಿ ಪಾರ್ಕ್ನ ವಾಣಿಜ್ಯ ಸಂಕೀರ್ಣದ ಕಟ್ಟಡದಲ್ಲಿ ಶುಭರಂಭಗೊಂಡಿರುವ ಐಶ್ವರ್ಯ ಫೈನಾನ್ಸ್ & ಇನ್ವೆಸ್ಟ್ಮೆಂಟ್ಸ್ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಾನಾ ಧಾಮಿರ್ಕ ವಿಧಿವಿಧಾನಗಳೊಂದಿಗೆ ಮಂಗಳವಾರ ಅದ್ದೂರಿಯಾಗಿ ನಡೆಯಿತು.ಕಛೇರಿ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪಡುಕೋಣೆ ಚರ್ಚ್ ನ ಧರ್ಮಗುರುಗಳಾದ ಫ್ರಾನ್ಸಿಸ್ ಕನೇಲಿಯಾ ಅವರು ಧಾರ್ಮಿಕ ಆಚರಣೆಗಳನ್ನು ನೆರವೇರಿಸಿ ಮಾತನಾಡಿ,ಶುಭ ಗಳಿಗೆಯಲ್ಲಿ ಕಛೇರಿ ಉದ್ಘಾಟನೆಗೊಂಡಿರುವುದು ಬಹಳಷ್ಟು ಒಳ್ಳೆಯ ವಿಚಾರವಾಗಿದೆ.ಫೈನಾನ್ಸ್ ಮಾಲೀಕರು ಮತ್ತು ಅವರ ಗ್ರಾಹಕರಿಗೆ ಶುಭವಾಗಲಿ ಎಂದು ಹಾರೈಸಿದರು. ಐಶ್ವರ್ಯ ಫೈನಾನ್ಸ್ ಮುಖ್ಯರಸ್ಥರಾದ ಕೆನಡಿ ಪಿರೇರಾ ಅವರು […]























































































































































































































































































































































































































































































































































































































































































































































































































































































































































































































































































































































































































































































































































































































































































