ಮರವಂತೆ ಹೊರ ಬಂದರು ಎರಡನೇ ಹಂತದ ಕಾಮಗಾರಿಗೆ ಚಾಲನೆ
ಕುಂದಾಪುರ:ಮರವಂತೆಯಲ್ಲಿ ಕಳೆದ ಎಂಟು ವರ್ಷಗಳಿಂದ ಬ್ರೆಕ್ ವಾಟರ್ ಕೆಲಸ ಸಿಆರ್ಝಡ್ ನಿಮಯ ಹಾಗೂ ಬೇರೆ ಬೇರೆ ಕಾರಣಗಳಿಂದ ನೆನೆಗುದ್ದಿಗೆ ಬಿದ್ದಿದ್ದು.ನಿಂತು ಹೋಗುವ ಸ್ಥಿತಿಯಲ್ಲಿದ್ದ ಕಾಮಗಾರಿಗೆ ಮರು ಜೀವ ನೀಡುವ ಕೆಲಸ ಮಾಡಲಾಗಿದೆ.ಸುಮಾರು 80 ಕೋಟಿ.ರೂ ವೆಚ್ಚದಲ್ಲಿ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸ ಕೂಡಲೆ ಆರಂಭಗೊಳ್ಳಲಿದ್ದು.ಪೂರ್ತಿ ಹಣ ರಾಜ್ಯ ಸರಕಾರವೆ ಭರಿಸಲಿದೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ.ಎಸ್ ವೈದ್ಯ ಹೇಳಿದರು.ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ಮಂಗಳವಾರ ಮರವಂತೆಯಲ್ಲಿ ಚಾಲನೆ […]