ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ,ನವರಾತ್ರಿ ಪೂಜಾ ಮಹೋತ್ಸವ ಕಾರ್ಯಕ್ರಮ

ಬೈಂದೂರು:ಕರಸ್ಥಳ ಜಗದ್ಗುರು ಶ್ರೀ ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯ ವಿರುವ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಕಾರ್ಯಕ್ರಮ ಅ. 15 ಭಾನುವಾರದಿಂದ ಆರಂಭಗೊಂಡು ಅ.23 ರ ಸೋಮವಾರ ತನಕ ಪ್ರತಿ ದಿನ ದೇವಿಯ ಪ್ರಿತ್ಯರ್ಥವಾಗಿ ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.ಅ.19 ರ ಗುರುವಾರ ದಂದು ದೇವಸ್ಥಾನದ ವತಿಯಿಂದ ವಿಶೇಷ ಚಂಡಿಕಾ ಹೋಮ ಜರುಗಲಿದೆ.ಸದ್ಭಕ್ತ ಸಮಾಜ ಬಾಂಧವರು ನವರಾತ್ರಿಯ ಸಂದರ್ಭ ಪ್ರತಿದಿನ ನಡೆಯುವ ಚಂಡಿಕಾ ಹೋಮ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ […]

ಗಂಗೊಳ್ಳಿ:ಚರ್ಮರೋಗ ತಪಾಸಣೆ,ಚಿಕಿತ್ಸಾ ಶಿಬಿರ ಉದ್ಘಾಟನೆ

ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಕುಷ್ಠ ರೋಗ ನಿಯಂತ್ರಣ ಘಟಕ,ರೋಟರಿ ಕ್ಲಬ್ ಗಂಗೊಳ್ಳಿ,ಗ್ರಾಮ ಪಂಚಾಯತ್ ಗಂಗೊಳ್ಳಿ,ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ಕೆಎಂಸಿ ಆಸ್ಪತ್ರೆ ಮಣಿಪಾಲ ಅವರ ಜಂಟಿ ಆಶ್ರಯದಲ್ಲಿ ಚರ್ಮರೋಗ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ನಡೆಯಿತು.ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಣಿಪಾಲ […]

ಬೆಂಗಳೂರು:ಮೀನುಗಾರರ ಮುಖಂಡರ ವಿಶೇಷ ಸಭೆ

ಕುಂದಾಪುರ:ಬಂದರು ಮತ್ತು ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ಭಾಗದ ಮೀನುಗಾರರ ಮುಖಂಡರ ವಿಶೇಷ ಸಭೆಯು ಬೆಂಗಳೂರು ಕುಮಾರ ಕೃಪಾದಲ್ಲಿ ಗುರುವಾರ ನಡೆಯಿತು.ಗಂಗೊಳ್ಳಿ ಬಂದರು ಜಟ್ಟಿ ದುರಸ್ತಿ ಹಾಗೂ ಮಹಿಳಾ ಮೀನುಗಾರರ ವಿಶ್ರಾಂತಿ ಕೊಠಡಿ ನಿರ್ಮಾಣದ ಕುರಿತು ಮತ್ತು ಹರಾಜು ಪ್ರಾಂಗಣದ ಅಭಿವೃದ್ಧಿ ಬಗ್ಗೆ ಸಚಿವರಿಗೆ ಮನವರಿಕೆ ಮಾಡಲಾಯಿತು.ನಾಡದೋಣಿ ಮೀನುಗಾರರ ಸೀಮೆಎಣ್ಣೆ ಸಬ್ಸಿಡಿ ಹೆಚ್ಚಳಕ್ಕೆ ಮನವಿಯನ್ನು ನೀಡಲಾಯಿತು.ಮೀನುಗಾರರ ನಾನಾ ಸಮಸ್ಯೆಗಳನ್ನು ಚರ್ಚಿಸಲಾಯಿತು.ಈ ಸಂದರ್ಭ ಉಡುಪಿ ಶಾಸಕ ಯಶಪಾಲ್ ಸುವರ್ಣ,ಮೀನುಗಾರಿಕೆ ಇಲಾಖೆ ಕಾರ್ಯದರ್ಶಿಗಳು,ನಿರ್ದೇಶಕರು,ಗಂಗೊಳ್ಳಿ ಪ್ರಾಥಮಿಕ ಮೀನುಗಾರ […]

You cannot copy content of this page