ನಾಡ:ಎಸ್ ಪಿ ಪಾರ್ಕ್ ನೂತನ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಕುಂದಾಪುರ:ಸಕಲ ಸೌಲಭ್ಯಗಳೊಂದಿಗೆನಾಡಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮದ ಪ್ರಯುಕ್ತ ಪುರೋಹಿತರ ಮಾರ್ಗದರ್ಶನದಲ್ಲಿ ಸುದರ್ಶನ ಹೋಮ,ವಾಸ್ತು ಪೂಜೆ, ಗಣಹೋಮ,ಸತ್ಯನಾರಾಯಣ ಪೂಜೆ ಜರುಗಿತು. ಮಾಹಾರಾಜ ಸ್ವಾಮಿ ಮರವಂತೆ ದೇವಸ್ಥಾನ ಆಡಳಿತ ಮೊಕ್ತೇಸರರಾದ ಸತೀಶ್ ಎಂ ನಾಯಕ್ ಮಾತನಾಡಿ,ನಾಡ ಗುಡ್ಡೆಯಂಗಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವಎಸ್ ಪಿ ಪಾರ್ಕ್ ನಲ್ಲಿ ಎಲ್ಲಾ ರೀತಿಯ ಮಳಿಗೆಗಳು ಕಾರ್ಯಾಚರಣೆ ಮಾಡುತ್ತಿರುವುದರಿಂದ ಒಂದೇ ಸೂರಿನಡಿ ಸಕಲ ಸೌಲಭ್ಯಗಳು ಸಿಗಲಿದೆ.ಗ್ರಾಮೀಣ ಪ್ರದೇಶದಲ್ಲಿ […]

ನಾಡ:ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ಉದ್ಘಾಟನೆ

ಕುಂದಾಪುರ:ನಾಡ ಗುಡ್ಡೆಯಂಗಡಿ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಶುಭಾರಂಭ ಗೊಂಡಿರುವ ಗುರುರಾಜ್ ಆಚಾರ್ಯ ಮಾಲೀಕತ್ವದ ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮಂಗಳವಾರ ನಡೆಯಿತು. ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ಮಾಲೀಕರಾದ ಗುರುರಾಜ್ ಆಚಾರ್ಯ ಮಾತನಾಡಿ,ನಾಡ ಗಡ್ಡೆಯಂಗಡಿಯಲ್ಲಿ ಕಳೆದ ಎಂಟು ವರ್ಷಗಳಿಂದ ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ನಡೆಸಿಕೊಂಡು ಬರಲಾಗುತ್ತಿದೆ,ಇದೀಗ ಹೊಸ ವಿನ್ಯಾಸದೊಂದಿಗೆ ಎಸ್ ಪಿ ಪಾರ್ಕ್ ನಲ್ಲಿ ನೂತನ ಜುವೆಲರಿ ಶಾಪ್ ಆರಂಭಿಸಲಾಗಿದ್ದು ಗ್ರಾಹಕರು […]

ನಾಡ:ಅಂಬಾ ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ಸ್, ಫರ್ನಿಚರ್ ಶೋ ರೂಂ ಉದ್ಘಾಟನೆ

ಕುಂದಾಪುರ:ನಾಡ ಗುಡ್ಡೆಯಂಗಡಿ ಎಸ್.ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಶುಭಾರಂಭ ಗೊಂಡಿರುವ ಅಂಬಾ ಶೋರೂಂ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ಅದ್ದೂರಿಯಾಗಿ ನಡೆಯಿತು. ಅಂಬಾ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಶೋ ರೂಂ ಮಾಲೀಕರಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ ಮಾತನಾಡಿ,ನಾಡಗುಡ್ಡೆಯಂಗಡಿಯಲ್ಲಿ ಕಳೆದ 15 ವರ್ಷಗಳಿಂದ ಎಲೇಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಉತ್ಪನ್ನಗಳ ಮಾರಾಟವನ್ನು ಮಾಡಿಕೊಂಡು ಬರಲಾಗುತ್ತಿದೆ,ಇದೀಗ ನೂತನ ವಿನ್ಯಾಸದೊಂದಿಗೆ ಶೋರೂಂ ಅನ್ನು ನಿರ್ಮಾಣ ಮಾಡಲಾಗಿದ್ದುನವರಾತ್ರಿ ಉತ್ಸವದ ಶುಭ ಸಂದರ್ಭದಲ್ಲಿ ಶುಭಾರಂಭಗೊಂಡಿದೆ.ಹಬ್ಬದ ಪ್ರಯುಕ್ತ ವಿಶೇಷವಾಗಿ […]

You cannot copy content of this page