ದೇವಾಡಿಗ ಅಕ್ಷಯ ಕಿರಣ ಸೇವಾ ಪೌಂಡೇಶನ್ 170ನೇ ಸೇವಾಯಜ್ಞ

ಕುಂದಾಪುರ: ನೊಂದವರ ಬಾಳಿಗೆ ಬೆಳಕಾಗುತ್ತಿರುವ ದೇವಾಡಿಗ ಅಕ್ಷಯ ಕಿರಣದ ವತಿಯಿಂದ169 ನೆ ಸೇವಾಕಾರ್ಯದ ಅಂಗವಾಗಿ ಮುಂಬೈನ ಕಾಂದಿವಿಲಿಯಲ್ಲಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಶ್ರೀನಿವಾಸ್ ದೇವಾಡಿಗರ ಮನೆಗೆ ತೆರಳಿ 40,000/- ಸಹಾಯ ಧನವನ್ನು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಮುಂಬೈನ ಸೇವಾದಾರರುಗಳಾದ ಶ್ರೀ ಅಶೋಕ್ ದೇವಾಡಿಗ, ಪೋವಾಯಿ, ಪರಮೇಶ್ವರ್ ದೇವಾಡಿಗ, ನಾಯ್ಕ್ ನಕಟ್ಟೆ, ದಯಾನಂದ ದೇವಾಡಿಗ ನೆರೂಲ್, ವಿಠ್ಠಲ್ ದೇವಾಡಿಗ, ಅಂಧೇರಿ,ಗಣೇಶ್ ಎಸ್. ಬ್ರಹ್ಮಾವರ್ ಮತ್ತು ಸ್ಥಳೀಯರಾದ ಭಾಸ್ಕರ್ ದೇವಾಡಿಗರು ಮತ್ತು ವನಿತಾ ದೇವಾಡಿಗರು ಉಪಸ್ಥಿತರಿದ್ದರು. 170 ನೇ ಸೇವಾ ಕಾರ್ಯದ […]

ಪವರ್ ಲಿಫ್ಟಿಂಗ್ ಬೆಂಚ್ ಸ್ಪರ್ಧೆಯಲ್ಲಿ ವೈಷ್ಣವಿ ಖಾರ್ವಿಗೆ ಎರಡು ಚಿನ್ನದ ಪದಕ

ಕುಂದಾಪುರ:ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಯಕುಪ್ ಪೇಡ್ ಸ್ಪರ್ಧೆಯಲ್ಲಿ ವೈಷ್ಣವಿ ಖಾರ್ವಿ ಸಬ್ ಜೂನಿಯರ್ ವಿಭಾಗದಲ್ಲಿ 2 ಚಿನ್ನದ ಪದಕ ಜಯಿಸಿದ್ದಾರೆ.ವರುಣ ಪೂಜಾರಿ ಜೂನಿಯರ್ ವಿಭಾಗದಲ್ಲಿ 1 ಚಿನ್ನದ ಪದಕ ಹಾಗೂ ಕಾರ್ತಿಕ್ ಪೂಜಾರಿ 1 ಬೆಳ್ಳಿ ಪದಕ ಜಯಿಸಿದ್ದರು. ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರು ತರಬೇತಿಯನ್ನು ನೀಡಿದ್ದರು, ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ ( ರಿ ) ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್( ರಿ) ಸಂಸ್ಥೆಯ […]

ಹೆಮ್ಮಾಡಿ:ಲಾರಿ ಮತ್ತು ಟೆಂಪೊ ಮಾಲೀಕರ ಸಂಘದ ಅಂತ್ಯ

ಕುಂದಾಪುರ:ನಮ್ಮ ಸಂಘಟನೆಯ ಕೂಗು ರಾಜ್ಯಕ್ಕೆ ಮುಟ್ಟಿದೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು ಸಂಧಾನಕ್ಕೆ ಅಧಿಕಾರಿಗಳು ಒಪ್ಪಿದ್ದಾರೆ ಸಾಕಷ್ಟು ಚರ್ಚೆ ಕೂಡ ಆಗಿದೆ.ನಮ್ಮ ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿದ್ದರಿಂದ ಮುಷ್ಕರದ ಅಂಗವಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಗಳನ್ನು ತೆರವು ಗೊಳಿಸಲಾಗುವುದು ಎಂದು ಲಾರಿ ಮತ್ತು ಟೆಂಪೊ ಮಾಲೀಕರು ಮತ್ತು ಚಾಲಕರ ಸಂಘ ಬೈಂದೂರು ವಲಯದ ಜಂಟಿ ಅಧ್ಯಕ್ಷ ದಿವಾಕರ ಶೆಟ್ಟಿ ನೈಲಾಡಿ ಹೇಳಿದರು. ಲಾರಿ ಮತ್ತು ಟೆಂಪೊ ಮಾಲೀಕರು ಮತ್ತು ಚಾಲಕರ ಸಂಘ […]

You cannot copy content of this page