ಗಂಗೊಳ್ಳಿ:ಶ್ರೀ ವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ:ಗಂಗೊಳ್ಳಿ-ಕುಂದಾಪುರ ನಡುವೆ ಸಂಪರ್ಕ ಸೇತುವೆ ನಿರ್ಮಾಣ ಶೀಘೃ ಆಗಬೇಕೆಂದು ಸೇತುವೆ ಹೋರಾಟ ಸಮಿತಿ ವತಿಯಿಂದ ಗಂಗೊಳ್ಳಿ ಶ್ರೀವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ಉಮಾನಾಥ ದೇವಾಡಿಗ ಮಾತನಾಡಿ,ಗಂಗೊಳ್ಳಿ ಜನತೆಯ ಬಹು ಕಾಲದ ಬೇಡಿಕೆ ಇನ್ನೂ ಕೂಡ ಕನಸಾಗಿಯೇ ಉಳಿದಿದೆ.ಗಂಗೊಳ್ಳಿ-ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿದರೆ ವ್ಯಾಪಾರ ವಹಿವಾಟುಗಳು ವೃದ್ಧಿ ಆಗುವುದ ಜತೆಗೆ ಗ್ರಾಮದ ಜನರಿಗೆ ಬಹಳಷ್ಟು ಅನುಕೂಲ ವಾಗಲಿದೆ ಎಂದರು.ಸೇತುವೆ ನಿರ್ಮಾಣ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು […]

ಧನ್ವಿ ಮರವಂತೆಗೆ ಅಂತರಾಜ್ಯ ಯುವ ಪ್ರತಿಭಾ ಪ್ರಶಸ್ತಿ

ಬೈಂದೂರು:ಕಾಸರಗೋಡು ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ವಿಶಂತಿ ವರ್ಷಚಾರಣೆ ಅಂಗವಾಗಿ ನಡೆದ ಗ್ರಂಥಾಲಯ ಯುವ ಪ್ರತಿಭಾ ಪುರಸ್ಕಾರ ಭರವಸೆಯ ಬೆಳಕು 2023 ರ ಕಾರ್ಯಕ್ರಮದಲ್ಲಿ ಬಾಲ ಪ್ರತಿಭೆ ಧನ್ವಿ ಮರವಂತೆ ಅವರಿಗೆ ಅಂತರಾಜ್ಯ ಯುವ ಪ್ರತಿಭಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ತ್ರಾಸಿ ಡಾನ್ ಬೇಸ್ಕೊ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.

ಕರಾಟೆ ಸ್ಪರ್ಧೆಯಲ್ಲಿ,ಯಶವಂತ ಖಾರ್ವಿಗೆ ಪ್ರಥಮ ಸ್ಥಾನ

ಭಟ್ಕಳ:ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಟ್ಕಳದ ಬೀನಾ ವೈದ್ಯಾ ಪಿ.ಯು ಕಾಲೇಜಿನ ವಿದ್ಯಾರ್ಥಿ,ಮುಳುಗುಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಲೈಟ್‍ಹೌಸ್ ಅವರ ಮಗ ಯಶವಂತ ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ.

You cannot copy content of this page