ಗುಜ್ಜಾಡಿ:ಇಂಗ್ಲಿಷ್ ವ್ಯಾಕರಣ ತರಬೇತಿ ಶಿಬಿರ ಉದ್ಘಾಟನೆ

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಯ ವಿದ್ಯಾಥಿಗಳಿಗಾಗಿ ಆಯೋಜಿಸಿದ ಇಂಗ್ಲಿಷ್ ವ್ಯಾಕರಣ ತರಬೇತಿ ಶಿಬಿರಕ್ಕೆ ಬುಧವಾರ ಚಾಲನೆಯನ್ನು ನೀಡಲಾಯಿತು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಶಾಲೆಯ ಹಿರಿಯ ಹಳೆ ವಿದ್ಯಾರ್ಥಿಗಳಾದ ಸುಕ್ರ ಪೂಜಾರಿ ಹಾಗೂ ಮುತ್ತಯ್ಯ ಆಚಾರ್ಯ ಅವರು ಜಂಟಿಯಾಗಿ ಶಿಬಿರವನ್ನು ಉದ್ಘಾಟಿಸಿದರು.ಶಾಲೆ ಮುಖ್ಯೋಪಾಧ್ಯಾಯರಾದ ಗಂಗಾಧರ ಬಂಟ,ಎಸ್‍ಡಿಎಂಸಿ ಉಪಾದ್ಯಕ್ಷೆ ಗಾಯತ್ರಿ ಕೊಡಂಚ,ತರಬೇತುದಾರ ಸುರೇಶ ಕಾಮತ್,ಗ್ರಾ.ಪಂ ಸದಸ್ಯರಾದ ಹರೀಶ ಮೇಸ್ತ,ತುಂಗ ಪೂಜಾರಿ,ಸಂಘದ ಗೌರವಾಧ್ಯಕ್ಷ ಎಆರ್ ವಲಿಯುಲ್ಲ,ಕಾರ್ಯದರ್ಶಿ ರಾಗಘವೇಂದ್ರ […]

ಕಂಪ್ಯೂಟರ್ ತರಬೇತಿ ಕೇಂದ್ರ:ಲೈಬ್ರರಿ,ಪೀಠೋಪಕರಣ ಹಸ್ತಾಂತರ

ಬೈಂದೂರು:ಸಮೃದ್ಧ ಬೈಂದೂರು ಯೋಜನೆಯ ಭಾಗವಾಗಿ ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು ವತಿಯಿಂದ ಸ.ಹಿ.ಪ್ರಾ ಶಾಲೆ ಬಿಜೂರು,ಸ.ಹಿ.ಪ್ರಾ ಶಾಲೆ ಕಾಲ್ತೋಡು ಹಾಗೂ ಸ.ಹಿ.ಪ್ರಾ ಶಾಲೆ ಜಡ್ಕಲ್ ನಲ್ಲಿ ನಿರ್ಮಿಸಿದಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯಗಳನ್ನು ಒಳಗೊಂಡ ಸ್ವಯಂ ಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ‌ ಅವರು ಉದ್ಘಾಟಿಸಿ,ಪುಸ್ತಕ ಕ್ರೀಡಾ ಸಾಮಾಗ್ರಿಗಳನ್ನು ಹಸ್ತಾಂತರ ಮಾಡಿದರು.ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು ಸಮೃದ್ಧ ಬೈಂದೂರು ಪರಿಕಲ್ಪನೆ ಯೋಜನೆಯ ಬಗ್ಗೆ ಹಾಗೂ […]

ಗೂಡ್ಸ್ ರೈಲಿಗೆ ಬೆಂಕಿ,ತಪ್ಪಿದ ಬಾರಿ ದೊಡ್ಡ ಅನಾಹುತ

ಕುಂದಾಪುರ:ತಿಂಡಿ ತಿನಿಸುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲಿಗೆ ಬೆಂಕಿ ತಗುಲಿದ ಪರಿಣಾಮ ವಸ್ತುಗಳು ಸುಟ್ಟು ಹೋದ ಘಟನೆ ಬಿಜೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.ಅ.9 ರಂದು ಮುಂಬೈ ಕೋಲಾಡ್ ನಿಂದ ಮಂಗಳೂರು ಸುರತ್ಕಲ್ ಕಡೆಗೆ ಲಾರಿಗಳನ್ನು ಹೊತ್ತು ಸಾಗುತ್ತಿದ್ದ ಗೂಡ್ಸ್ ರೈಲಿನಲ್ಲಿ,ಬೈಂದೂರು ತಾಲೂಕಿನ ಬಿಜೂರು ರೈಲ್ವೆ ನಿಲ್ದಾಣದ ಸಮೀಪ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಲಾರಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ಇರುವುದನ್ನು ನೋಡಿದ ಸಿಬಂದಿ ತಕ್ಷಣ ಗೂಡ್ಸ್ ರೈಲು ನಿಲ್ಲಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದರು.ಬೈಂದೂರು ಅಗ್ನಿ ಶಾಮಕ ದಳದವರು ಸ್ಥಳಕ್ಕೆ […]

You cannot copy content of this page