ಶ್ರೀ ಮಂಜುನಾಥ ಕ್ಯಾಟರಿಂಗ್ ಮತ್ತು ಶ್ರೀ ಮೂಕಾಂಬಿಕಾ ಕ್ಯಾಟರಿಂಗ್ ಸರ್ವಿಸ್ ಬೆಂಗಳೂರಿನಲ್ಲಿ ಶುಭಾರಂಭ
ಬೆಂಗಳೂರು:ಹೊಟೇಲ್ ಸರ್ವಿಸ್ ಕ್ಷೇತ್ರದಲ್ಲಿ ಸುಮಾರು ಹದಿನೈದಕ್ಕೂ ಹೆಚ್ಚಿನ ವರ್ಷಗಳ ಕಾಲದ ಅನುಭವನ್ನು ಹೊಂದಿರುವ ಕುಂದಾಪುರ ತಾಲೂಕಿನ ಯೋಗೀಶ್ ಗಾಣಿಗ ನಾಗೂರು ಮತ್ತು ಶಶಿ ಕುಮಾರ್ ತಲ್ಲೂರು ಹಾಗೂ ಪ್ರದೀಪ್,ರಾಘವೇಂದ್ರ ಮತ್ತು ಹರೀಶ್ ಅವರ ನೇತೃತ್ವದ ಶ್ರೀ ಮಂಜುನಾಥ ಕ್ಯಾಟರಿಂಗ್ ಮತ್ತು ಶ್ರೀ ಮೂಕಾಂಬಿಕಾ ಕ್ಯಾಟರಿಂಗ್ ಸರ್ವಿಸ್ ಬೆಂಗಳೂರಿನಲ್ಲಿ ಆರಂಭಗೊಂಡಿದೆ.ಕರಾವಳಿ ಶೈಲಿಯ ನಾಟಿ ಸ್ಟೈಲ್ ಮತ್ತು ಕುಂದಾಪುರ ಸ್ಟೈಲ್ನಲ್ಲಿ ಮಾಂಸಾಹಾರ ಮತ್ತು ಸಸ್ಯಹಾರ ಖಾದ್ಯ ನುರಿತ ಬಾಣಸಿಗರಿಂದ ತಯಾರಿಸಲಾಗುತ್ತಿದ್ದು.ರಿಯಾತಿ ದರದಲ್ಲಿ ಕ್ಯಾಟರಿಂಗ್ ಸರ್ವಿಸ್ ನೀಡಲಾಗುತ್ತದೆ.ಕುಂದಾಪುರ ಸ್ಟೈಲ್ ಬಿರಿಯಾನಿ,ಕುಂದಾಪ್ರ ಚಿಕ್ಕನ್,ನೀರ್ […]