ನಾಡ:ಶ್ರೀಗಣಪತಿ ದೇವರ ವಿಸರ್ಜನಾ ಮೆರವಣಿಗೆ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ಶ್ರೀಯೋಗಿ ರಾಜ್ ನಾರಾಯಣ ವಿಠಲ ಅವರ ಮನೆಯಲ್ಲಿ ಗಣೇಶ ಚೌತಿ ದಿನದಂದು ಪ್ರತಿಷ್ಠಾಪಿಸಲ್ಪಟ್ಟ ಗಣಪತಿ ದೇವರ ಮೂರ್ತಿಯನ್ನು 21 ದಿನಗಳ ಕಾಲ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಿಸಿ ಭಾನುವಾರ ಭವ್ಯ ಮೆರವಣಿಗೆ ಮೂಲಕ ಸೌಪರ್ಣಿಕಾ ನದಿಯಲ್ಲಿ ಜಲಸ್ತಂಭನ ಮಾಡಲಾಯಿತು.

ಬೈಂದೂರು ಕ್ಷೇತ್ರದಲ್ಲಿ ಸಾಮಾಜಿಕ ಕ್ರಾಂತಿ ಸೃಷ್ಟಿ ಆಗಲಿದೆ-ಕೋಟ ಶ್ರೀನಿವಾಸ ಪೂಜಾರಿ

ಸಮೃದ್ಧ ಬೈಂದೂರು ಪರಿಕಲ್ಪನೆ ಅನಾವರಣ,300 ಟ್ರೀಸ್ ಉದ್ಘಾಟನಾ ಕಾರ್ಯಕ್ರಮಕುಂದಾಪುರ:ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರಿಗೆ ಅಭಿನಂದನೆ,ಸರಕಾರಿ ಶಾಲೆಗಳ ಉಳಿವು ಮತ್ತು ಅಭಿವೃದ್ಧಿಗಾಗಿ ವಿಶಿಷ್ಟ ಯೋಜನೆಯ 300 ಟ್ರೀಸ್ ಉದ್ಘಾಟನಾ ಸಮಾರಂಭ ಹಾಗೂ ಸಮೃದ್ಧ ಬೈಂದೂರು ಪರಿಕಲ್ಪನೆ ಅನಾವರಣ ಕಾರ್ಯಕ್ರಮ ತ್ರಾಸಿ ಕೊಂಕಣ ಖಾರ್ವಿ ಸಂಭಾಗಣದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು.ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ದಶಕಗಳ ಬೈಂದೂರು ಕ್ಷೇತ್ರದ ಸಂಪರ್ಕದ ಆಧಾರದಲ್ಲಿ ಸಮೃದ್ಧ ಬೈಂದೂರು ನಿರ್ಮಾಣಕ್ಕೆ ಹೆಜ್ಜೆ ಇಟ್ಟಿರುವುದು ಒಂದು ರೀತಿಯ […]

ತಲ್ಲೂರು:ಡಾ.ಜಿ ಶಂಕರ್ 68ನೇ ಹುಟ್ಟುಹಬ್ಬ ಆಚರಣೆ

ಕುಂದಾಪುರ:ನಾಡೋಜ ಡಾ.ಜಿ ಶಂಕರ್ ಅವರ 68ನೇ ವರ್ಷದ ಹುಟ್ಟು ಹಬ್ಬವನ್ನು ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಿಸಲಾಯಿತು.ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷ ಲೋಹಿತ್ ಕುಂದರ್ ಬಾಳಿಕೆರೆ ಅಧ್ಯಕ್ಷತೆ ವಹಿಸಿದ್ದರು.ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಎಂ ಎಂ ಸುವರ್ಣ ಮಾತನಾಡಿ ಶುಭಹಾರೈಸಿದರು.ನಾರಾಯಣ ವಿಶೇಷ ಮಕ್ಕಳ ಶಾಲೆ ಅಧ್ಯಕ್ಷ ಸುರೇಶ್ ತಲ್ಲೂರು,ಬಗ್ವಾಡಿ ಸ್ತ್ರೀಶಕ್ತಿ ಅಧ್ಯಕ್ಷೆ ಶ್ಯಾಮಲಾ ಚಂದನ್,ಜಿ.ಪಂ ಮಾಜಿ […]

You cannot copy content of this page