ತಲ್ಲೂರು:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆ

ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಶಾಖೆ,ನಾಗೂರು ಮತ್ತು ಚಿತ್ತೂರು ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಜೈ ದುರ್ಗಾಮಾತಾ ಕಾಂಪ್ಲೆಕ್ಸ್ ತಲ್ಲೂರುನಲ್ಲಿ ನಡೆಯಿತು.ಸಂಘದ ಉಪಾದ್ಯಕ್ಷ ಚಂದ್ರಶೇಖರ ದೇವಾಡಿಗ ನಾಡ,ನಿರ್ದೇಶಕರಾದ ಬಾಬು ದೇವಾಡಿಗ ಹೆಮ್ಮಾಡಿ,ಬಸವ ದೇವಾಡಿಗ ಉಪ್ಪಿನಕುದ್ರು,ಕುಷ್ಟ ದೇವಾಡಿಗ ಹಟ್ಟಿಯಂಗಡಿ,ರಾಜೇಶ ದೇವಾಡಿಗ ತ್ರಾಸಿ,ಚಂದ್ರ ದೇವಾಡಿಗ ಹರ್ಕೂರು,ಶಾರದ ದೇವಾಡಿಗ ನಾಗೂರು,ಶೀಲಾವತಿ ದೇವಾಡಿಗ ಪಡುಕೋಣೆ,ಜಯಂತಿ ದೇವಾಡಿಗ ಬಡಾಕೆರೆ,ಸುಮ ದೇವಾಡಿಗ ಹೆಮ್ಮಾಡಿ ಉಪಸ್ಥಿತರಿದ್ದರು.ನಾಗೂರು ಶಾಖೆಯ ವ್ಯವಸ್ಥಾಪಕ ಕರುಣಾಕರ ದೇವಾಡಿಗ ವಾರ್ಷಿಕ ವರದಿ ಮಂಡಿಸಿದರು.ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ […]

ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ

ಕುಂದಾಪುರ:3ಎ ಲೈಸನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಕಟ್ಟಡ ಸಾಮಗ್ರಿ ಸಾಗಾಟ ಮಾಡುವ ವಾಹನಗಳ ಮೇಲೆ ಅನಗತ್ಯ ಕೇಸ್ ದಾಖಲು ಮಾಡುತ್ತಿರುವುದನ್ನು ಖಂಡಿಸಿ ಕುಂದಾಪುರ ಮತ್ತು ಬೈಂದೂರು ವಲಯ ಲಾರಿ ಮತ್ತು ಟೆಂಪೆÇೀ ಮಾಲಕರು ಹಾಗೂ ಚಾಲಕರ ಸಂಘದ ವತಿಯಿಂದ ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ ಬುಧವಾರ ಹೆಮ್ಮಾಡಿಯಲ್ಲಿ ನಡೆಯಿತು.ಮುಷ್ಕರದ ಅಂಗವಾಗಿ ಹೆಮ್ಮಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಬದಿಯಲ್ಲಿ ನೂರಾರು ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಲಾಯಿತು.ಸಂಘದ ಮಾಲೀಕರು ಮತ್ತು ಚಾಲಕರು ಪ್ರತಿಭಟನೆಯಲ್ಲಿ […]

ಗುಜ್ಜಾಡಿ:ರಜತ ಸಮಿತಿ ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್ ಆಯ್ಕೆ

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಹಳೆ ವಿದ್ಯಾರ್ಥಿ ಸಂಘದ ರಜತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಎ.ಆರ್ ವಲಿಯುಲ್ಲ,ಉಪಾಧ್ಯಕ್ಷರಾಗಿ ಹರೀಶ ಮೇಸ್ತ,ರಘು ಗುಜ್ಜಾಡಿ,ಮಹೇಶ ಆಚಾರ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಡಿ,ಖಜಾಂಚಿಯಾಗಿ ಪ್ರಕಾಶ್ ಎನ್ ಮೇಸ್ತ,ಸಂಘಟನಾ ಕಾರ್ಯದರ್ಶಿ ಸುಧಾಕರ ಪೂಜಾರಿ,ಜೊತೆ ಕಾರ್ಯದರ್ಶಿ ಜಗದೀಶ ಪೂಜಾರಿ,ಸಾಂಸ್ಕøತಿಕ ಕಾರ್ಯದರ್ಶಿ ವಿಶ್ವನಾಥ ಮೇಸ್ತ,ಲೆಕ್ಕ ಪರಿಶೋಧಕ ಗುರುರಾಜ ಆಚಾರ್ಯ,ಕ್ರೀಡಾ ಕಾರ್ಯದರ್ಶಿಯಾಗಿ ಅಣ್ಣಪ್ಪ ಪೂಜಾರಿ ಆಯ್ಕೆಯಾಗಿದ್ದಾರೆ.

You cannot copy content of this page