ತಲ್ಲೂರು:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆ
ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಶಾಖೆ,ನಾಗೂರು ಮತ್ತು ಚಿತ್ತೂರು ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಜೈ ದುರ್ಗಾಮಾತಾ ಕಾಂಪ್ಲೆಕ್ಸ್ ತಲ್ಲೂರುನಲ್ಲಿ ನಡೆಯಿತು.ಸಂಘದ ಉಪಾದ್ಯಕ್ಷ ಚಂದ್ರಶೇಖರ ದೇವಾಡಿಗ ನಾಡ,ನಿರ್ದೇಶಕರಾದ ಬಾಬು ದೇವಾಡಿಗ ಹೆಮ್ಮಾಡಿ,ಬಸವ ದೇವಾಡಿಗ ಉಪ್ಪಿನಕುದ್ರು,ಕುಷ್ಟ ದೇವಾಡಿಗ ಹಟ್ಟಿಯಂಗಡಿ,ರಾಜೇಶ ದೇವಾಡಿಗ ತ್ರಾಸಿ,ಚಂದ್ರ ದೇವಾಡಿಗ ಹರ್ಕೂರು,ಶಾರದ ದೇವಾಡಿಗ ನಾಗೂರು,ಶೀಲಾವತಿ ದೇವಾಡಿಗ ಪಡುಕೋಣೆ,ಜಯಂತಿ ದೇವಾಡಿಗ ಬಡಾಕೆರೆ,ಸುಮ ದೇವಾಡಿಗ ಹೆಮ್ಮಾಡಿ ಉಪಸ್ಥಿತರಿದ್ದರು.ನಾಗೂರು ಶಾಖೆಯ ವ್ಯವಸ್ಥಾಪಕ ಕರುಣಾಕರ ದೇವಾಡಿಗ ವಾರ್ಷಿಕ ವರದಿ ಮಂಡಿಸಿದರು.ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ […]