ತ್ರಾಸಿ:ಬೀದಿ ನಾಟಕ ಪ್ರದರ್ಶನ,ಸ್ವಚ್ಛತಾ ಅಭಿಯಾನ

ಕುಂದಾಪುರ:ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ,ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ತ್ರಾಸಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಪರಿಸರ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ ಎನ್‍ಎಸ್‍ಎಸ್ ಸ್ವಯಂ ಸೇವಕರಿಂದ ತ್ರಾಸಿ ಬೀಚ್‍ನಲ್ಲಿ ಭಾನುವಾರ ನಡೆಯಿತು.ಈ ಸಂದರ್ಭ ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಅಧ್ಯಕ್ಷ ತಮಯ್ಯ ದೇವಾಡಿಗ,ಮರವಂತೆ ಅಧ್ಯಕ್ಷ ಲೋಕೇಶ್ ಖಾರ್ವಿ ಹಾಗೂ ಕುಂದಾಪುರ ಇಒ ಶಶಿಧರ ಕೆ.ಜಿ ಮತ್ತು ಬೈಂದೂರು […]

ಮರವಂತೆ:ಸ್ಚಚ್ಛಾ ಭಾರತ ಅಭಿಯಾನ ವಿಶ್ವವ್ಯಾಪಿಯಾಗಿ ಪಸರಿಸಿದೆ

ಕುಂದಾಪುರ:ಪ್ರಧಾನ ಮಂತ್ರಿಗಳ ಮಹಾತ್ವಾಕಾಂಕ್ಷಿ ಯೋಜನೆ ಸ್ಚಚ್ಛಾ ಭಾರತ ಅಭಿಯಾನ ಇಂದು ವಿಶ್ವವ್ಯಾಪಿಯಾಗಿ ಪಸರಿಸಿದೆ ಸ್ವಚ್ಛತೆ ಎನ್ನುವುದು ಕಾನೂನಿ ನಿಂದ ಬರುವಂತಹದ್ದು ಅಲ್ಲಾ ಅರಿವು ನಿಂದ ಆಗುವಂತದ್ದು ತ್ಯಾಜ್ಯ ಮುಕ್ತ ಪರಿಸರವನ್ನು ನಿರ್ಮಾಣ ಮಾಡಲು ಎಲ್ಲರೂ ಪಣ ತೊಡಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಉಡುಪಿ ಜಿಲ್ಲಾ ಪಂಚಾಯತ್,ಕುಂದಾಪುರ ಮತ್ತು ಬೈಂದೂರು ತಾಲೂಕು ಪಂಚಾಯತ್ ಹಾಗೂ ಹೊಸಾಡು,ತ್ರಾಸಿ,ಗುಜ್ಜಾಡಿ,ಮರವಂತೆ ಪಂಚಾಯತ್ ಸಹಭಾಗಿತ್ವದಲ್ಲಿ ಭಾನುವಾರ ತ್ರಾಸಿ-ಮರವಂತೆ ಬೀಚ್‍ನಲ್ಲಿ ನಡೆದ ಸ್ವಚ್ಛತಾ ಹೀ ಸೇವಾ,ಸ್ವಚ್ಛತೇಯೆ ಸೇವೆ ಎಂಬ ವಿಶೇಷ ಆಂದೋಲನದ […]

ಹೆಮ್ಮಾಡಿ:ರಾತ್ರೋರಾತ್ರಿ ಲಾರಿಗಳ ಮೇಲೆ ಪೊಲೀಸ್ ನೋಟಿಸ್-ಶರತ್ ಕುಮಾರ್ ಶೆಟ್ಟಿ ಆರೋಪ

ಕುಂದಾಪುರ:3ಎ ಲೆಸನ್ಸ್ ರದ್ದುಗೊಳಿಸಿ ಕಠಿಣ ಕಾನೂನನ್ನು ಜಾರಿ ಮಾಡಿ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದರಿಂದ ಲಾರಿ ಮತ್ತು ಟೆಂಪೊ ಮಾಲೀಕರು ಮತ್ತು ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರದ ಅಂಗವಾಗಿ ಹೆಮ್ಮಾಡಿ ಹೆದ್ದಾರಿ ಬದಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಕಳೆದ ಐದು ದಿನಗಳಿಂದ ನಿರಂತರವಾಗಿ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 66 ರ ಬದಿಯಲ್ಲಿ ಟಿಪ್ಪರ್ ಮತ್ತು ಲಾರಿಗಳನ್ನು ನಿಲಿಸಿದ್ದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗುತ್ತದೆ ಎನ್ನುವ ನೆಪ […]

You cannot copy content of this page