ನಾವುಂದ:ಈದ್ ಮಿಲಾದ್ ಆಚರಣೆ
ಬೈಂದೂರು:ತಾಲೂಕಿನ ಮರವಂತೆ-ನಾವುಂದದಲ್ಲಿ ಮೊಹಿದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮಿಲಾದ್ ಹಬ್ಬ ಗುರುವಾರ ನಡೆಯಿತು.ಮುಸ್ಲಿಂ ಬಾಂಧವರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆ ನಡೆಸಿದರು.ಈ ಸಂದರ್ಭ ಮುಸ್ಲಿ ಸಮುದಾಯದ ಗುರುಗಳು,ಮುಖಂಡರುಗಳು ಉಪಸ್ಥಿತರಿದ್ದರು.
ಬೈಂದೂರು:ತಾಲೂಕಿನ ಮರವಂತೆ-ನಾವುಂದದಲ್ಲಿ ಮೊಹಿದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮಿಲಾದ್ ಹಬ್ಬ ಗುರುವಾರ ನಡೆಯಿತು.ಮುಸ್ಲಿಂ ಬಾಂಧವರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆ ನಡೆಸಿದರು.ಈ ಸಂದರ್ಭ ಮುಸ್ಲಿ ಸಮುದಾಯದ ಗುರುಗಳು,ಮುಖಂಡರುಗಳು ಉಪಸ್ಥಿತರಿದ್ದರು.
ಗಂಗೊಳ್ಳಿ:ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮದಿಂದ ಗುರುವಾರ ಆಚರಣೆ ಮಾಡಿದರು.ಗಂಗೊಳ್ಳಿ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಸೀದಿ ಯಿಂದ ಗಂಗೊಳ್ಳಿ ಲಾಸ್ಟ್ ಬಸ್ಸ್ಟ್ಯಾಂಡ್ ತನಕ ಪಾದಯಾತ್ರೆ ನಡೆಯಿತು.ಈ ಸಂದರ್ಭ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ,ಬಾಲಕರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ,ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ರುಪಿನ್,ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಜ್ವಲ್ ಜಿ.,ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಸಂಜನಾ ಕಟ್ಟೆ,ಮತ್ತು ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ರಾಜ್ಯ ಮಟ್ಟದ ಸ್ಪರ್ಧೆಗೆ […]
You cannot copy content of this page