ಹೆನ್ನಾಬೈಲ್ ಸರ್ಕಾರಿ ಶಾಲೆಯಲ್ಲಿ ಆಷಾಡಾ ತಿಂಡಿ ಪ್ರದರ್ಶನ
ಕುಂದಾಪುರ:ಹೆನ್ನಾಬೈಲ್ ಸರ್ಕಾರಿ ಹಿ.ಪ್ರಾ ಶಾಲೆಯಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿ ಪ್ರಾಯೋಜಕತ್ವದಲ್ಲಿ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಳೆ ಕಾಲದ ಹತ್ತಾರು ಬಗೆಯ ಆಷಾಡಾ ತಿಂಡಿ ತಿನಿಸುಗಳ ಪ್ರದರ್ಶನ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಉಪನ್ಯಾಸಕ ಡಾ. ಶ್ರೀಕಾಂತ್ ರಾವ್ ಸಿದ್ದಾಪುರ ಮಾತನಾಡಿ ಹಳೆ ಕಾಲದ ಸಂಸ್ಕೃತಿ ಆಚಾರ ವಿಚಾರ ನಡೆ ನುಡಿ ಜತೆಗೆ ಅಂದಿನ ಕಾಲದ ಆಹಾರ ಪದ್ಧತಿ ಆರೋಗ್ಯ ದ್ರಷ್ಟಿ ,ಜೀವನ ಶೈಲಿಯಲ್ಲಿ ನಂಟು ಹೊಂದಿದೆ,ಧೀರ್ಘ ಆಯುಷ್ಯಕ್ಕೂ ಅಂದಿನ ಕಾಲದ ಆಹಾರ ಪದ್ಧತಿ ದೊಡ್ಡ […]