ಹೆನ್ನಾಬೈಲ್ ಸರ್ಕಾರಿ ಶಾಲೆಯಲ್ಲಿ ಆಷಾಡಾ ತಿಂಡಿ ಪ್ರದರ್ಶನ

ಕುಂದಾಪುರ:ಹೆನ್ನಾಬೈಲ್ ಸರ್ಕಾರಿ ಹಿ.ಪ್ರಾ ಶಾಲೆಯಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿ ಪ್ರಾಯೋಜಕತ್ವದಲ್ಲಿ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಳೆ ಕಾಲದ ಹತ್ತಾರು ಬಗೆಯ ಆಷಾಡಾ ತಿಂಡಿ ತಿನಿಸುಗಳ ಪ್ರದರ್ಶನ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಉಪನ್ಯಾಸಕ ಡಾ. ಶ್ರೀಕಾಂತ್ ರಾವ್ ಸಿದ್ದಾಪುರ ಮಾತನಾಡಿ ಹಳೆ ಕಾಲದ ಸಂಸ್ಕೃತಿ ಆಚಾರ ವಿಚಾರ ನಡೆ ನುಡಿ ಜತೆಗೆ ಅಂದಿನ ಕಾಲದ ಆಹಾರ ಪದ್ಧತಿ ಆರೋಗ್ಯ ದ್ರಷ್ಟಿ ,ಜೀವನ ಶೈಲಿಯಲ್ಲಿ ನಂಟು ಹೊಂದಿದೆ,ಧೀರ್ಘ ಆಯುಷ್ಯಕ್ಕೂ ಅಂದಿನ ಕಾಲದ ಆಹಾರ ಪದ್ಧತಿ ದೊಡ್ಡ […]

ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಬಾಲಕ ಕೆಳಗೆ ಬಿದ್ದು ಸಾವು

ಮಂಗಳೂರು:ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ,ಮುಂಡಾಜೆ ಶಾಲೆಯೊಂದರ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (13) ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ಮನೆಯಲ್ಲಿ ಯಾರೂ ಇಲ್ಲದ ಸಮಯ ಸೀರೆಯ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಬಾಲಕ, ಉಯ್ಯಾಲೆಯಿಂದ ಕೆಳಕ್ಕೆ ಬಿದ್ದಿದ್ದಾನೆ.ಮನೆಗೆ ಬಂದ ತಾಯಿ ಉಯ್ಯಾಲೆ ಯಿಂದ ಕೆಳಗೆ ಬಿದ್ದಿರುವ ಮಗನನ್ನು ಗಮನಿಸಿದ್ದಾರೆ.ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಮಗನನ್ನು ಕೊಂಡೊಯ್ದುದಿದ್ದಾರೆ.ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ […]

ಅಂತಾರಾಷ್ಟ್ರೀಯ ಕ್ರೀಡಾಪಟು,ಪವರ್ ಲಿಫ್ಟಿರ್ ಸತೀಶ್ ಖಾರ್ವಿ ನೂತನ ದಾಖಲೆ

ಕುಂದಾಪುರ:ಮಂಗೋಲಿಯದಲ್ಲಿ ನಡೆಯಲಿರುವ ಓಲ್ಡ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣ (ರಾಜಂ) ನಲ್ಲಿ ನಡೆದ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿಧಿಯಾಗಿ ಭಾಗವಹಿಸಿದ ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರು ಎಂ-1 66 ಕೆ.ಜಿ ವಿಭಾಗದಲ್ಲಿ 1 ಚಿನ್ನದ ಪದಕ ಹಗೂ 1 ಬೆಳ್ಳಿ ಪದಕ ಜಯಗಳಿಸಿರುವುದರೊಂದಿಗೆ 4 ನೇ ಬಾರಿ ಆಲ್ ಇಂಡಿಯಾ ಚಾಂಪಿಯನ್ ಹಾಗೂ 4ನೇ ಆಲ್ ಇಂಡಿಯಾ ನೂತನ ಡೆಡ್ ಲಿಫ್ಟ್ ದಾಖಲೆಯೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.ಅವರು ಕುಂದಾಪುರದ […]

You cannot copy content of this page