ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಉಪ್ರಳ್ಳಿ ಪದಾಧಿಕಾರಿಗಳ ಆಯ್ಕೆ
ಬೈಂದೂರು:ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಉಪ್ರಳ್ಳಿ ಅದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ದೇವಳದ ಮೊಕ್ತೇಸರರಾದ ಕಳಿ ಚಂದ್ರಯ್ಯ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಹಿಳಾ ಸಮಿತಿ ನೂತನ ಅಧ್ಯಕ್ಷರಾಗಿ ಶೈಲಾ ಆಚಾರ್ಯ ಉಪ್ಪುಂದ ಹಾಗೂ ಕಾರ್ಯದರ್ಶಿಯಾಗಿ ಜ್ಯೋತಿ ಆಚಾರ್ಯ ಗುಜ್ಜಾಡಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಸುಮತಿ ಆಚಾರ್ಯ ಕಿರಿಮಂಜೇಶ್ವರ,ಇಂದಿರಾ ಆಚಾರ್ಯ ನೀರ್ಕರೆ,ಶ್ರೀಮತಿ ಆಚಾರ್ಯ ಮರವಂತೆ,ಸವಿತ ಆಚಾರ್ಯ ಬಾರಂದಾಡಿ,ಶ್ರೀಮತಿ ಆಚಾರ್ಯ ಮರವಂತೆ,ಗಾಯಿತ್ರಿ ಆಚಾರ್ಯ ಮರವಂತೆ ಆಯ್ಕೆಯಾದರು.ಜೊತೆ ಕಾರ್ಯದರ್ಶಿಯಾಗಿ ಶರಾವತಿ ಆಚಾರ್ಯ ಪಡುಕೋಣೆ,ಸುಜಾತ ಆಚಾರ್ಯ ಕಟ್ಬೇಲ್ತೂರು,ಅನುಷಾ ಆಚಾರ್ಯ ಮಾಣಿಕೊಳಲು,ವಿಜಯ ಗಣೇಶ ಪುರೋಹಿತರು,ಕ್ರೀಡಾ ಕಾರ್ಯದರ್ಶಿಯಾಗಿ […]