ಗಂಗೊಳ್ಳಿ:ಮಹಾಸತಿ ಪ್ರಾಥಮಿಕ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘದ ಸಭೆ

ಕುಂದಾಪುರ:ಗಂಗೊಳ್ಳಿ ಮಹಾಸತಿ ಪ್ರಾಥಮಿಕ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಗಂಗೊಳ್ಳಿ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.ಮಹಾಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷೆ ನೀಲಾವತಿ ಎಸ್.ಖಾರ್ವಿ ಮಾತನಾಡಿ, ವರದಿ ವರ್ಷದಲ್ಲಿ ಸಂಘವು 20.54 ಲಕ್ಷ ರೂ. ಪಾಲು ಬಂಡವಾಳವನ್ನು ಹೊಂದಿದೆ.14.73 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು,7.48 ಕೋಟಿ ರೂ.ಗಳನ್ನು ಇತರ ಸಂಘ, ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ.ವರದಿ ಸಾಲಿನಲ್ಲಿ ವರ್ಷಾಂತ್ಯಕ್ಕೆ ಹೊರಬಾಕಿ ಸಾಲ 9.08 ಕೋಟಿ.ರೂ ಇದ್ದು,ಸಂಘವು 17.40 ನಿವ್ವಳ ಲಾಭ […]

ತಲ್ಲೂರು:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆ

ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಶಾಖೆ,ನಾಗೂರು ಮತ್ತು ಚಿತ್ತೂರು ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಜೈ ದುರ್ಗಾಮಾತಾ ಕಾಂಪ್ಲೆಕ್ಸ್ ತಲ್ಲೂರುನಲ್ಲಿ ನಡೆಯಿತು.ಸಂಘದ ಉಪಾದ್ಯಕ್ಷ ಚಂದ್ರಶೇಖರ ದೇವಾಡಿಗ ನಾಡ,ನಿರ್ದೇಶಕರಾದ ಬಾಬು ದೇವಾಡಿಗ ಹೆಮ್ಮಾಡಿ,ಬಸವ ದೇವಾಡಿಗ ಉಪ್ಪಿನಕುದ್ರು,ಕುಷ್ಟ ದೇವಾಡಿಗ ಹಟ್ಟಿಯಂಗಡಿ,ರಾಜೇಶ ದೇವಾಡಿಗ ತ್ರಾಸಿ,ಚಂದ್ರ ದೇವಾಡಿಗ ಹರ್ಕೂರು,ಶಾರದ ದೇವಾಡಿಗ ನಾಗೂರು,ಶೀಲಾವತಿ ದೇವಾಡಿಗ ಪಡುಕೋಣೆ,ಜಯಂತಿ ದೇವಾಡಿಗ ಬಡಾಕೆರೆ,ಸುಮ ದೇವಾಡಿಗ ಹೆಮ್ಮಾಡಿ ಉಪಸ್ಥಿತರಿದ್ದರು.ನಾಗೂರು ಶಾಖೆಯ ವ್ಯವಸ್ಥಾಪಕ ಕರುಣಾಕರ ದೇವಾಡಿಗ ವಾರ್ಷಿಕ ವರದಿ ಮಂಡಿಸಿದರು.ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ […]

ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ

ಕುಂದಾಪುರ:3ಎ ಲೈಸನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಕಟ್ಟಡ ಸಾಮಗ್ರಿ ಸಾಗಾಟ ಮಾಡುವ ವಾಹನಗಳ ಮೇಲೆ ಅನಗತ್ಯ ಕೇಸ್ ದಾಖಲು ಮಾಡುತ್ತಿರುವುದನ್ನು ಖಂಡಿಸಿ ಕುಂದಾಪುರ ಮತ್ತು ಬೈಂದೂರು ವಲಯ ಲಾರಿ ಮತ್ತು ಟೆಂಪೆÇೀ ಮಾಲಕರು ಹಾಗೂ ಚಾಲಕರ ಸಂಘದ ವತಿಯಿಂದ ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ ಬುಧವಾರ ಹೆಮ್ಮಾಡಿಯಲ್ಲಿ ನಡೆಯಿತು.ಮುಷ್ಕರದ ಅಂಗವಾಗಿ ಹೆಮ್ಮಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಬದಿಯಲ್ಲಿ ನೂರಾರು ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಲಾಯಿತು.ಸಂಘದ ಮಾಲೀಕರು ಮತ್ತು ಚಾಲಕರು ಪ್ರತಿಭಟನೆಯಲ್ಲಿ […]

You cannot copy content of this page