ಕಟ್ ಬೇಲ್ತೂರು:ಪಂಚಭೂತಗಳಲ್ಲಿ ದಂಪತಿ ಲೀನಾ,ಅನಾಥ ಮಕ್ಕಳಿಗೆ ಸರಕಾರಿ ಉದ್ಯೋಗ ನೀಡಲು ಆಗ್ರಹ

ಮನೆಯಲ್ಲಿ ನಿರವ ಮೌನ ಕುಂದಾಪುರ:ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ ಕುಂದಾಪುರ ತಾಲೂಕಿನ ಕಟ್‍ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿಗಳಾದ ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಅವರ ಮೃತದೇಹದ ಶವ ಸಂಸ್ಕಾರದ ಕಾರ್ಯ ಸ್ವಗ್ರಾಮವಾದ ಸುಳ್ಸೆಯಲ್ಲಿ ಶನಿವಾರ ನಡೆಯಿತು.ಸಪ್ತಪತಿ ತುಳಿದು ಹಸೆಮಣೆ ಏರಿದ್ದ ಆದರ್ಶ ದಂಪತಿಗಳು ಸಾವಿನಲ್ಲೂ ಒಂದಾಗುವುದರ ಮುಖೇನ ಇಹಲೋಕವನ್ನು ತ್ಯಜಿಸಿದ್ದಾರೆ.ಅವರು ಒಂದು ಗಂಡು ಮತ್ತು ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.ಸೌಮ್ಯ ಸ್ವಭಾವವನ್ನು ಹೊಂದಿದ್ದ […]

ಹೆಮ್ಮಾಡಿ:ಲಾರಿ ಮುಷ್ಕರ ನಾಲ್ಕನೇ ದಿನವೂ ಮುಂದುವರಿಕೆ

ಕುಂದಾಪುರ:ಲಾರಿ ಮತ್ತು ಟೆಂಪೆÇ ಮಾಲಕರು ಹಾಗೂ ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಕೈಗೊಂಡಿದ್ದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟವಾಧಿ ಮುಷ್ಕರ ಶನಿವಾರವೂ ಮುಂದುವರೆದಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.ನಾನಾ ಬೇಡಿಕೆಗಳ ಈಡೇರಿಕೆಗಾಗಿ ಕೈಗೊಂಡಿದ್ದ ಮುಷ್ಕರದ ಅಂಗವಾಗಿ ಲಾರಿ ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಭಟನೆಯನ್ನು ನಡೆಸುತ್ತಾ ಇದ್ದಾರೆ.

ಸರಕಾರದ ಮಟ್ಟದಲ್ಲಿ ಮಾತನಾಡಿ ಕಾನೂನನ್ನು ಸರಿಪಡಿಸುವ ಕೆಲಸವನ್ನು-ಮಾಡಲಾಗುವುದು ಕೆ.ಗೋಪಾಲ ಪೂಜಾರಿ

ಕುಂದಾಪುರ:1994 ರ ಕಾರ್ಯಾದೇಶವನ್ನು ಮಾರ್ಚ್ ತಿಂಗಳಿನಲ್ಲಿ ಆಗಿನ ಸರಕಾರ ರದ್ದು ಮಾಡಿರುವುದರಿಂದ ಇವೊಂದು ಸಮಸ್ಯೆ ಹುಟ್ಟಿಕೊಂಡಿದೆ.ಸರಕಾರದ ಮಟ್ಟದಲ್ಲಿ ಮಾತನಾಡಿ ಕಾನೂನನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಆರೋಪಿಸಿದರು.ಕುಂದಾಪುರ ಮತ್ತು ಬೈಂದೂರು ತಾಲೂಕು ಲಾರಿ ಮತ್ತು ಟೆಂಪೋ ಚಾಲಕರ ಸಂಘದ ವತಿಯಿಂದ ಹೆಮ್ಮಾಡಿಯಲ್ಲಿ ನಡೆಯುತ್ತಿರುವ 3ನೇ ದಿನದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಶುಕ್ರವಾರ ಭಾಗವಹಿಸಿ ಅವರು ಮಾತಾಡಿದರು.ಕಾನೂನು ಬಾಹಿರ ಚಟುವಟಕೆಗಳನ್ನು ನಡೆಸಲು ನಮ್ಮ ಸರಕಾರ […]

You cannot copy content of this page