ತ್ರಾಸಿ ಬೀಚ್‍ನಲ್ಲಿ ಜೆಸ್ಕಿ ರೈಡ್ ಪಲ್ಟಿ:ಜೆಸ್ಕಿ ಡ್ರೈವರ್ ಸಮುದ್ರದಲ್ಲಿ ನಾಪತ್ತೆ,ಪ್ರವಾಸಿಗ ಪಾರು

ಕುಂದಾಪುರ:ಸಮುದ್ರದಲ್ಲಿ ಜೆಸ್ಕಿ ರೈಡ್ ಮೂಲಕ (ವಾಟರ್ ಬೈಕ್) ಡ್ರೈವ್ ಮಾಡುತ್ತಿದ್ದ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ಜೆಸ್ಕಿ ರೈಡ್ ಸಮುದ್ರದಲ್ಲಿ ಉರುಳಿ ಬಿದ್ದ ಪರಿಣಾಮ ಜೆಸ್ಕಿ ರೈಡ್ ಡ್ರೈವರ್ ಮುರುಡೇಶ್ವರ ಮೂಲದ ನಿವಾಸಿ ರೋಹಿದಾಸ್ (41) ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ಶನಿವಾರ ತ್ರಾಸಿ ಬೀಚ್‍ನಲ್ಲಿ ನಡೆದಿದೆ.ಶನಿವಾರ ಸಂಜೆ 5.30 ರ ಸುಮಾರಿಗೆ ಜೆಸ್ಕಿ ರೈಡ್ ಡ್ರೈವರ್ ರೋಹಿದಾಸ್ ಅವರು ಒರ್ವ ಪ್ರವಾಸಿಗನನ್ನು ಜೆಸ್ಕಿ ರೈಡ್‍ನಲ್ಲಿ ಕುಳ್ಳಿರಿಸಿ ಕೊಂಡು ಸಮುದ್ರದಲ್ಲಿ ರೈಡ್ ಮಾಡುತ್ತಿದ್ದ ಸಮಯದಲ್ಲಿ ಸಮುದ್ರ ತೀರ ದಿಂದ ಅಂದಾಜು […]

ಸ್ನೇಹ ಸಮ್ಮಿಲನ ಶಾಲಾ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಒಂದು ಊರಿನಲ್ಲಿರುವ ಶಾಲೆ ಯಾವುದೆ ರೀತಿಯ ಕೊರತೆ ಇಲ್ಲದೆ ಮುನ್ನೆಡೆಯುತ್ತಿದೆ ಎಂದಾದರೆ ಅದು ಊರಿನ ಬೆಳವಣಿಗೆಯ ಸಂಕೇತವಾಗಿದೆ.ಆ ನಿಟ್ಟಿನಲ್ಲಿ ಬಡಾಕೆರೆ ಸರಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಶಾಲೆ ಉಳಿವಿಗೆ ಸ್ಪಂದನೆ ಮಾಡುತ್ತಿರುವುದು ಬಹಳ ಒಳ್ಳೆ ಕೆಲಸವಾಗಿದ್ದು.ಮಾದರಿ ಶಾಲೆಯನ್ನಾಗಿ ನಿರೂಪಿಸುವಲ್ಲಿ ಹಮ್ಮಿಕೊಂಡಿರುವ ಯೋಜನೆಗಳು ರಾಜ್ಯಕ್ಕೆ ಮಾದರಿಯಾಗಿದ್ದು ಸದಾ ನಿಮ್ಮ ಜತೆ ನಿಲ್ಲುತ್ತೇನೆ ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ (ಉತ್ತರ) ಶಾಲೆಯಲ್ಲಿ ಶನಿವಾರ ನಡೆದ […]

ಕಮಲ್ ಫ್ಯೂಲ್ಸ್ ಶುಭಾರಂಭ

ಕುಂದಾಪುರ:ಭಾರತದಲ್ಲಿ ಅತ್ಯಂತ ದೊಡ್ಡ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಜನಪ್ರೀಯ ಎಚ್.ಪಿ ಫ್ಯೂಲ್ಸ್ ನ ಘಟಕ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ಕುಂದಾಪುರ ತಾಲೂಕಿನ ಅರಾಟೆಯಲ್ಲಿ ನಿರ್ಮಾಣವಾಗಿರುವುದರಿಂದ ಪರಿಸರದ ಜನರಿಗೆ ಉತ್ತಮ ದರ್ಜೆ ತೈಲ ಸಿಗುವಂತಾಗಲಿದೆ.ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ನಿರ್ಮಾಣವಾಗಿರುವ ಕಮಲ್ ಫ್ಯೂಲ್ಸ್‍ನ ಹಸಿರು ಗಾರ್ಡನ್ ನೊಡುಗರ ಮನ ಸೆಳೆಯುತ್ತಿದೆ.ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಸಹಿತ ಶೌಚಾಲಯ ಹಾಗೂ ನೈಟ್ರೋಜನ್ ಗಾಳಿ ಹಾಕುವ ಯಂತ್ರ ಕೂಡ ಲಭ್ಯವಿದ್ದು.ಬ್ಯಾಟರಿ ಚಾಲಿತ ವಾಹನಗಳಿಗೆ ಚಾರ್ಚ್‍ಂಜಿಗ್ ಸ್ಟೇಷನ್ ಕೂಡ ಲಭ್ಯವಾಗಲಿದೆ.ಒಂದೆ ಸೂರಿನಡಿ ಎಲ್ಲಾ ರೀತಿಯ […]

You cannot copy content of this page