ಕಟ್ಬೇಲ್ತೂರು:ವಿದ್ಯುತ್ ಸ್ಪರ್ಶಿಸಿ ದಂತಿಗಳಿಬ್ಬರು ದಾರುಣ ಸಾವು
ಕುಂದಾಪುರ:ತುಂಡಾಗಿ ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ಶಾಕ್ ತಗುಲಿ ದಂಪತಿಗಳಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ಗ್ರಾಮದ ಸುಳ್ಸೆ ಎಂಬಲ್ಲಿ ಶುಕ್ರವಾರ ನಡೆದಿದೆ.ಮಹಾಬಲ ದೇವಾಡಿಗ (55) ಅವರ ಪತ್ನಿ ಲಕ್ಷ್ಮೀ ದೇವಾಡಿಗ (47) ಸಾವನ್ನಪ್ಪಿದ ದುರ್ದೈವಿಗಳು.ಶುಕ್ರವಾರ ಮಧ್ಯಾಹ್ನ 3.30 ರ ಸುಮಾರಿಗೆ ಮಹಾಬಲ ದೇವಾಡಿಗ ಮತ್ತು ಅವರ ಪತ್ನಿ ಲಕ್ಷ್ಮೀ ದೇವಾಡಿಗ ಎನ್ನುವವರು ಕೆಲಸವನ್ನು ಮುಗಿಸಿಕೊಂಡು ತೆರಳುತ್ತಿರುವ ಸಂದರ್ಭ ಸುಳ್ಸೆ ಕರ್ಣಿಕರ ಮನೆ ಸಮೀಪ ಕಾಲು ದಾರಿಯಲ್ಲಿ ವಿದ್ಯುತ್ ಕಂಬದಿಂದ ಲೈನ್ ತುಂಡಾಗಿ ಕೇಳಕ್ಕೆ […]























































































































































































































































































































































































































































































































































































































































































































































































































































































































































































































































































































































































































































































































































































































































































