ಸರಕಾರದ ಮಟ್ಟದಲ್ಲಿ ಮಾತನಾಡಿ ಕಾನೂನನ್ನು ಸರಿಪಡಿಸುವ ಕೆಲಸವನ್ನು-ಮಾಡಲಾಗುವುದು ಕೆ.ಗೋಪಾಲ ಪೂಜಾರಿ
ಕುಂದಾಪುರ:1994 ರ ಕಾರ್ಯಾದೇಶವನ್ನು ಮಾರ್ಚ್ ತಿಂಗಳಿನಲ್ಲಿ ಆಗಿನ ಸರಕಾರ ರದ್ದು ಮಾಡಿರುವುದರಿಂದ ಇವೊಂದು ಸಮಸ್ಯೆ ಹುಟ್ಟಿಕೊಂಡಿದೆ.ಸರಕಾರದ ಮಟ್ಟದಲ್ಲಿ ಮಾತನಾಡಿ ಕಾನೂನನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಆರೋಪಿಸಿದರು.ಕುಂದಾಪುರ ಮತ್ತು ಬೈಂದೂರು ತಾಲೂಕು ಲಾರಿ ಮತ್ತು ಟೆಂಪೋ ಚಾಲಕರ ಸಂಘದ ವತಿಯಿಂದ ಹೆಮ್ಮಾಡಿಯಲ್ಲಿ ನಡೆಯುತ್ತಿರುವ 3ನೇ ದಿನದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಶುಕ್ರವಾರ ಭಾಗವಹಿಸಿ ಅವರು ಮಾತಾಡಿದರು.ಕಾನೂನು ಬಾಹಿರ ಚಟುವಟಕೆಗಳನ್ನು ನಡೆಸಲು ನಮ್ಮ ಸರಕಾರ […]



























































































































































































































































































































































































































































































































































































































































































































































































































































































































































































































































































































































































































































































































































































































































































