ಜನ್ಸಾಲೆ ಯಕ್ಷಯಾನ 25 ಬೆಳ್ಳಿ ಹಬ್ಬದ ಸಂಭ್ರಮ:ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಉದ್ಘಾಟನಾ ಸಮಾರಂಭ ಕಾರ್ಯಕ್ರಮ

ಕುಂದಾಪುರ:ಪರಮ ಪೂಜ್ಯ ಜಗದ್ಗುರು ಶ್ರೀಕಾಳ ಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ದಾನಿಗಳ ಮತ್ತು ಯಕ್ಷಾಭಿಮಾನಿಗಳ ಸಹಕಾರದಿಂದ ಜನ್ಸಾಲೆ ಯಕ್ಷಯಾನ 25 ಬೆಳ್ಳಿ ಹಬ್ಬದ ಸಂಭ್ರಮ ಮತ್ತು ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಸಿದ್ಧಾಪುರ ಉದ್ಘಾಟನಾ ಸಮಾರಂಭ ಸಕಲ ಕನ್ವೆನ್ಷನ್ ಹಾಲ್ ಆಲೂರು ಕ್ರಾಸ್ ಚಿತ್ತೂರು ಮಾರಣಕಟ್ಟೆಯಲ್ಲಿ ಭಾನುವಾರ ಅದ್ದೂರಿಯಾಗಿ ನಡೆಯಿತು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರಿಗೆ ಯಕ್ಷ ರಾಘವ ಪ್ರಶಸ್ತಿಯನ್ನು ನೀಡಿ ಅಭಿನಂದಿಸಲಾಯಿತು.ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ವತಿಯಿಂದ 15 ಜನ ಯಕ್ಷಗಾನ ಕಲಾವಿದರಿಗೆ […]

ತೊಂಬಟ್ಟು:ಕಾಡಿನಲ್ಲಿ ಕಣ್ಮರೆಯಾಗಿದ್ದ ಯುವಕ ಪತ್ತೆ,ಕುಟುಂಬಸ್ಥರಲ್ಲಿ ಸಂಭ್ರಮ

ಕುಂದಾಪುರ:ತನ್ನ ಎರಡು ಸಾಕು ನಾಯಿಗಳ ಜತೆ ಕಾಡಿಗೆ ತೆರಳಿದ್ದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ವಿವೇಕಾನಂದ ನಾಯ್ಕ್ ಎನ್ನುವ ಯುವಕ ಸೆ.16 ರಂದು ಶನಿವಾರ ನಾಪತ್ತೆ ಆಗಿದ್ದರು.ಒಂದು ವಾರದ ಬಳಿಕ ತನ್ನ ಸಾಕು ನಾಯಿಯೊಂದಿಗೆ ಶನಿವಾರ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.ಕುಂದಾಪುರ ತಾಲೂಕಿನ ತೊಂಬಟ್ಟು ಇರ್ಕಿಗದ್ದೆ ವಿವೇಕಾನಂದ ಎನ್ನುವ ಯುವಕ ತನ್ನ ಎರಡು ಸಾಕು ನಾಯಿಗಳೊಂದಿಗೆ ಕಳೆದ ಶನಿವಾರದಂದು ಕಾಡಿಗೆ ತೆರಳಿದ್ದರೂ.ಸಂಜೆ ಆಗುತ್ತಲೆ ಒಂದು ಸಾಕು ನಾಯಿ ಮನೆಗೆ ಮರಳಿದ್ದರೂ ವಿವೇಕನಂದ ಮಾತ್ರ ಮನೆಗೆ ವಾಪಾಸು ಬಾರಲೆ ಇಲ್ಲಾ ಅವರ ಜತೆಯಲ್ಲಿದ್ದ […]

ಪಡುಕೋಣೆ:ನಾಟಿ ವೈದ್ಯ ಮಾಕ್ಷಿಮ್ ಒಲಿವೆರಾ ಗಿಡಮೂಲಿಕೆ ಔಷಧ ನೀಡಿಕೆ

ಕುಂದಾಪುರ:ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೋಣೆ ನಿವಾಸಿ ಮಾಕ್ಷಿಮ್ ಒಲಿವೆರಾ ಅವರು ಕಳೆದ 25 ವರ್ಷಗಳಿಂದ ನಾಟಿ ಔಷಧವನ್ನು ನೀಡುವುದರ ಮುಖೇನ ಸಾವಿರಾರು ಜನರನ್ನು ರೋಗ ಮುಕ್ತಗೊಳಿಸುವುದರ ಮೂಲಕ ವಿಶಿಷ್ಟವಾದ ಸಾಧನೆಗೆ ಪಾತ್ರರಾಗಿದ್ದಾರೆ ಅವರ ಸಮಾಜಿಕ ಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿವೆ.ನಾಟಿ ಔಷಧವನ್ನು ಕೊಡುತ್ತಿರುವ ತಮ್ಮ ತಂದೆಯೊಂದಿಗೆ ಕೂಡಿಕೊಂಡು ಮಾಕ್ಷಿಮ್ ಒಲಿವೆರಾ ಅವರು ತಮ್ಮ 20ನೇ ವಯಸ್ಸಿನಲ್ಲಿಯೇ ಪ್ರಕೃತಿಯಲ್ಲಿ ಸಿಗುವ ಔಷಧ ಗಿಡಗಳ ಮಾಹಿತಿಯನ್ನು ಪಡೆದುಕೊಂಡು ಕ್ರಮೇಣ ತಂದೆಯ ಕಾಲದ ನಂತರ ಸ್ವತಂತ್ರವಾಗಿ […]

You cannot copy content of this page