ಶ್ರೀಗಣೇಶ ಕ್ರೆಡಿಟ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ;10% ಡಿವಿಡೆಂಟ್ ಘೋಷಣೆ

(ನಾಲ್ಕು ಜನ ಪ್ರಗತಿಪರ ಕೃಷಿಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು) ಕುಂದಾಪುರ:ಗ್ರಾಮೀಣ ಪ್ರದೇಶದ ಸ್ತ್ರೀ ಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸಂಘವು ಕಳೆದ ಏಳು ವರ್ಷಗಳಿಂದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ.ಸಂಘದ ಸದಸ್ಯರಿಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮತ್ತು ಅಗತ್ಯ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ.ಸದಸ್ಯರು ಆಡಳಿತ ಮಂಡಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ಕಾಲ ಕಾಲಕ್ಕೆ ನೀಡುವುದರ ಮುಖೇನ ಸಂಘದ ಬೆಳವಣಿಗೆಗೆ ಸಹಕರಿಸಬೇಕೆಂದು ಶ್ರೀಗಣೇಶ ಸೊಸೈಟಿ ಅಧ್ಯಕ್ಷ ಮುರಳೀಧರ ಐತಾಳ್ ಹೇಳಿದರು.ಹೊಸಾಡು ಸ.ಹಿ.ಪ್ರಾ ಶಾಲೆಯಲ್ಲಿ ಭಾನುವಾರ […]

ಹೆಮ್ಮಾಡಿ:ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಕುಂದಾಪುರ:ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ,ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಅವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶನಿವಾರ ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥಿರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಆಗುತ್ತದೆ ಎಂದು ಹೇಳಿದರು.ಪಾಟ್ನಾ ಪೈರೇಟ್ಸ್ ಪ್ರೆÇೀ ಕಬಡ್ಡಿ ತಂಡದ ಆಟಗಾರ ರಂಜಿತ್ […]

ಉಪ್ರಳ್ಳಿ:ಹೊರೆ ಕಾಣಿಕೆ ವಾಹಾನ ಜಾಥಾಕ್ಕೆ ಚಾಲನೆ

ಕುಂದಾಪುರ:ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ನೇತೃತ್ವದಲ್ಲಿ ಹಾಗೂ ವಿಶ್ವಕರ್ಮ ಸಮಾಜದ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ಹೊರೆ ಕಾಣಿಕೆ ವಾಹನ ಜಾಥಾ ಕಾರ್ಯಕ್ರಮ ತ್ರಾಸಿಯಿಂದ ನಾಗೂರು ಮಾರ್ಗವಾಗಿ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ವರೆಗೆ ಭಾನುವಾರ ನಡೆಯಿತು.ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಆಡಳಿತ ಮೊಕ್ತೇಸರರಾದ ಚಂದ್ರಯ್ಯ ಆಚಾರ್ಯ ಕಳಿ ಅವರು ತ್ರಾಸಿಯಲ್ಲಿ ಹೊರೆ ಕಾಣಿಕೆ ವಾಹನ ಜಾಥಕ್ಕೆ ಚಾಲನೆಯನ್ನು ನೀಡಿದರು.ಮಾಜಿ ಮೊಕ್ತೇಸರ ಸುಧಾಕರ ಆಚಾರ್ಯ ತ್ರಾಸಿ,ಮಂಜುನಾಥ ಆಚಾರ್ಯ ಬಡಾಕೆರೆ,ಬಾಬು ಆಚಾರ್ಯ […]

You cannot copy content of this page