ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ

ಕುಂದಾಪುರ:ವರ್ಷದಿಂದ ವರ್ಷಕ್ಕೆ ಸಂಘವು ಗುರಿ ಮೀರಿದ ಸಾಧನೆಯೊಂದಿಗೆ ಅಭಿವೃದ್ದಿ ಹೊಂದುತ್ತಾ ಬಂದಿದೆ.ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ವರದಿ ವರ್ಷದ ಅಂತ್ಯಕ್ಕೆ ರೂ.41,45,18,292.48 ಠೇವಣಾತಿ ಹೊಂದುವುದರೊಂದಿಗೆ ಠೇವಣಾತಿ ಸಂಗ್ರಹಣೆಯಲ್ಲಿ ಶೇ.15ರಷ್ಟು ಪ್ರಗತಿಯನ್ನು ಸಾಧಿಸಿದೆ.ಪ್ರಸ್ತುತ ವರದಿ ಸಾಲಿನಲ್ಲಿ ರೂ.68,00,561 ಲಾಭ ಗಳಿಸಲಾಗಿದೆ.ಶೇ.11 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹೇಳಿದರು.ಆಲೂರು ಶ್ರೀಮೂಕಾಂಬಿಕಾ ಸಭಾ ಭವನದಲ್ಲಿ ನಡೆದ ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ […]

ಗಂಗೊಳ್ಳಿ:ಮಹಾಸತಿ ಪ್ರಾಥಮಿಕ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘದ ಸಭೆ

ಕುಂದಾಪುರ:ಗಂಗೊಳ್ಳಿ ಮಹಾಸತಿ ಪ್ರಾಥಮಿಕ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಗಂಗೊಳ್ಳಿ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.ಮಹಾಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷೆ ನೀಲಾವತಿ ಎಸ್.ಖಾರ್ವಿ ಮಾತನಾಡಿ, ವರದಿ ವರ್ಷದಲ್ಲಿ ಸಂಘವು 20.54 ಲಕ್ಷ ರೂ. ಪಾಲು ಬಂಡವಾಳವನ್ನು ಹೊಂದಿದೆ.14.73 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು,7.48 ಕೋಟಿ ರೂ.ಗಳನ್ನು ಇತರ ಸಂಘ, ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ.ವರದಿ ಸಾಲಿನಲ್ಲಿ ವರ್ಷಾಂತ್ಯಕ್ಕೆ ಹೊರಬಾಕಿ ಸಾಲ 9.08 ಕೋಟಿ.ರೂ ಇದ್ದು,ಸಂಘವು 17.40 ನಿವ್ವಳ ಲಾಭ […]

ತಲ್ಲೂರು:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆ

ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಶಾಖೆ,ನಾಗೂರು ಮತ್ತು ಚಿತ್ತೂರು ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಜೈ ದುರ್ಗಾಮಾತಾ ಕಾಂಪ್ಲೆಕ್ಸ್ ತಲ್ಲೂರುನಲ್ಲಿ ನಡೆಯಿತು.ಸಂಘದ ಉಪಾದ್ಯಕ್ಷ ಚಂದ್ರಶೇಖರ ದೇವಾಡಿಗ ನಾಡ,ನಿರ್ದೇಶಕರಾದ ಬಾಬು ದೇವಾಡಿಗ ಹೆಮ್ಮಾಡಿ,ಬಸವ ದೇವಾಡಿಗ ಉಪ್ಪಿನಕುದ್ರು,ಕುಷ್ಟ ದೇವಾಡಿಗ ಹಟ್ಟಿಯಂಗಡಿ,ರಾಜೇಶ ದೇವಾಡಿಗ ತ್ರಾಸಿ,ಚಂದ್ರ ದೇವಾಡಿಗ ಹರ್ಕೂರು,ಶಾರದ ದೇವಾಡಿಗ ನಾಗೂರು,ಶೀಲಾವತಿ ದೇವಾಡಿಗ ಪಡುಕೋಣೆ,ಜಯಂತಿ ದೇವಾಡಿಗ ಬಡಾಕೆರೆ,ಸುಮ ದೇವಾಡಿಗ ಹೆಮ್ಮಾಡಿ ಉಪಸ್ಥಿತರಿದ್ದರು.ನಾಗೂರು ಶಾಖೆಯ ವ್ಯವಸ್ಥಾಪಕ ಕರುಣಾಕರ ದೇವಾಡಿಗ ವಾರ್ಷಿಕ ವರದಿ ಮಂಡಿಸಿದರು.ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ […]

You cannot copy content of this page