ಕುಂದಾಪುರ-ಬೈಂದೂರು ವಲಯ ಲಾರಿ ಟೆಂಪೋ ಮಾಲೀಕರು ಚಾಲಕರ ಸಂಘದ ತುರ್ತು ಸಭೆ
ಉಡುಪಿ:ಕುಂದಾಪುರ ಮತ್ತು ಬೈಂದೂರು ವಲಯದ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ತುರ್ತು ಸಭೆ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಬುಧವಾರ ನಡೆಯಿತು.ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಗೆ ಅವರಿಗೆ ಮನವಿಯನ್ನು ನೀಡಲಾಯಿತು. ಕುಂದಾಪುರ ಮತ್ತು ಬೈಂದೂರು ವಲಯದ ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ಜಂಟಿ ಅಧ್ಯಕ್ಷ ದಿವಾಕರ ಶೆಟ್ಟಿ ಮಾತನಾಡಿ,ಈ ಹಿಂದೆ ಕೆಂಪು ಕಲ್ಲು ಮತ್ತು ಮಣ್ಣು ಸಾಗಾಟ ಮಾಡಲು ಕೃಷಿ ಅಭಿವೃದ್ಧಿ ಉದ್ಧೇಶದಿಂದ 3ಎ ಅಡಿಯಲ್ಲಿ ಪರ್ಮಿಟ್ […]























































































































































































































































































































































































































































































































































































































































































































































































































































































































































































































































































































































































































































































































































































































































































