ತ್ರಾಸಿ:ಯೋಗ ಶಿಬಿರ ಉದ್ಘಾಟನಾ ಕಾರ್ಯಕ್ರಮ
ಕುಂದಾಪುರ:ಪ್ರತಿ ನಿತ್ಯ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಯೋಗ ಬಲ್ಲವನು ರೋಗಮುಕ್ತ ಜೀವನವನ್ನು ಸಾಗಿಸಲು ಸಾಧ್ಯವಿದೆ ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಆರಾಧ್ಯ ಯೋಗ ಕೇಂದ್ರ ತ್ರಾಸಿ ವತಿಯಿಂದ ಕಲ್ಲಾನಿ ಮಾದರಿ ಹಿ.ಪ್ರಾ. ಶಾಲೆ ತ್ರಾಸಿಯಲ್ಲಿ ಮಂಗಳವಾರ ನಡೆದ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಯೋಗ ಗುರು ಸುಬ್ಬಯ್ಯ ದೇವಾಡಿಗ ಅರೆಹೊಳೆ,ಅಥರ್ವ ಯೋಗ ಶಾಲೆ ಮೈಸೂರು ಯೋಗ ಶಿಕ್ಷಕ ರೋಶನ್ ಅರೆಹೊಳೆ,ತ್ರಾಸಿ ಗ್ರಾ.ಪಂ ಸದಸ್ಯ ವಿಜಯ್ ಪೂಜಾರಿ,ಪ್ರವೀಣ್ ಮೊಗವೀರ […]







































































































































































































































































































































































































































































































































































































































































































































































































































































































































































































































































































































































































































































































































































































































































