ತ್ರಾಸಿ:ಯೋಗ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಕುಂದಾಪುರ:ಪ್ರತಿ ನಿತ್ಯ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಯೋಗ ಬಲ್ಲವನು ರೋಗಮುಕ್ತ ಜೀವನವನ್ನು ಸಾಗಿಸಲು ಸಾಧ್ಯವಿದೆ ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಆರಾಧ್ಯ ಯೋಗ ಕೇಂದ್ರ ತ್ರಾಸಿ ವತಿಯಿಂದ ಕಲ್ಲಾನಿ ಮಾದರಿ ಹಿ.ಪ್ರಾ. ಶಾಲೆ ತ್ರಾಸಿಯಲ್ಲಿ ಮಂಗಳವಾರ ನಡೆದ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಯೋಗ ಗುರು ಸುಬ್ಬಯ್ಯ ದೇವಾಡಿಗ ಅರೆಹೊಳೆ,ಅಥರ್ವ ಯೋಗ ಶಾಲೆ ಮೈಸೂರು ಯೋಗ ಶಿಕ್ಷಕ ರೋಶನ್ ಅರೆಹೊಳೆ,ತ್ರಾಸಿ ಗ್ರಾ.ಪಂ ಸದಸ್ಯ ವಿಜಯ್ ಪೂಜಾರಿ,ಪ್ರವೀಣ್ ಮೊಗವೀರ […]

ಮರವಂತೆ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೈಂದೂರು:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ ಅದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ನಾವುಂದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಶನಿವಾರ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷೆ ಸವಿತಾ ಖಾರ್ವಿ ಮಾತನಾಡಿ,ಸಂಘದ ತ್ವರಿತಗತಿ ಬೆಳವಣಿಗೆ,ಲಾಭಾಂಶ,ಧೀರ್ಘಾವಧಿ ಗೃಹಸಾಲ ಹಾಗೂ ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು.ಸಂಘದ ಲೆಕ್ಕಿಗ ರೇಖಾ ನಿವ್ವಳ ಲಾಭ್ ವಿಂಗಡಣೆ ಮತ್ತು ಮುಂದಿನ ಸಾಲಿನ ಅಂದಾಜು ಆಯ-ವ್ಯಯ ಪಟ್ಟಿ ಬಜೆಟ್ ಮಂಜೂರಾತಿಯನ್ನು ಓದಿ ಹೇಳಿದರು.ಗುಮಾಸ್ತೆ ಚೈತ್ರಾ ಹಿಂದಿನ ಮಹಾಸಭೆ ನಡವಳಿಕೆಯನ್ನು ಓದಿ ಹೇಳಿದರು.ಸಂಘದ ಮುಖ್ಯ […]

ಗಂಗೊಳ್ಳಿ:ವಿದ್ಯಾಗಣಪತಿ ಉತ್ಸವ,ವಿದ್ಯಾರ್ಥಿ ವೇತನ ವಿತರಣೆ

ಗಂಗೊಳ್ಳಿ:ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ವತಿಯಿಂದ 13ನೇ ವರ್ಷದ ವಿದ್ಯಾಗಣಪತಿ ಉತ್ಸವ,ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಶ್ರೀ ವೀರೇಶ ಮಾಂಗಲ್ಯ ಮಂದಿರ ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು.ಶ್ರೀ ವಿದ್ಯಾಗಣಪತಿ ದೇವರ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಸಂಘಟಣೆಗಳನ್ನು ಹುಟ್ಟು ಹಾಕುವುದು ಸುಲಭ ಮುಂದುವರೆಸಿಕೊಂಡು ಹೋಗುವುದು ಕಷ್ಟ,ಸಂಘಗಳ ಬೆಳವಣಿಗೆಗೆ ಸಮಾಜ ಬಾಂಧವರು ಕೊಡುಗೆಗಳನ್ನು ನೀಡಿದಾಗ ಮಾತ್ರ ಸಂಘವು ಸದೃಢವಾಗಿ ಬೆಳೆಯಲು ಸಾಧ್ಯವಿದೆ.ವಿದ್ಯಾರ್ಥಿಗಳನ್ನು […]

You cannot copy content of this page