ನಾಡ:ದಲಿತ ದೌರ್ಜನ್ಯ ಎಸಗಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕುಂದಾಪುರ:ಇತ್ತೀಚಿನ ದಿನಗಳಲ್ಲಿ ಸಂಘಟನೆಗಳಿಗೆ ಬರುವ ದೂರುಗಳು ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ್ದು ಆಗಿದ್ದು ಸಮಾಜದಲ್ಲಿ ನಮ್ಮನ್ನು ತುಳಿಯುವಂತಹ ಸಂಸ್ಕೃತಿ ಇನ್ನೂ ಕೂಡ ಮುಂದುವರೆದಿರುವುದು ನಮ್ಮ ಯುವ ಪೀಳಿಗೆ ಮೇಲೆ ಬಹಳಷ್ಟು ಪರಿಣಾಮ ಬೀರಿದೆ.ಧಾರ್ಮಿಕ ವಿಚಾರಕ್ಕೆ ಸಂಬಂಧಿಸಿದಂತೆ ನಾಡದಲ್ಲಿ ದಲಿದತ ಹುಡುಗರ ಮೇಲೆ ಹಲ್ಲೆ ಮಾಡಿದ ಏಳು ಆರೋಪಿಗಳನ್ನು ಕೂಡಲೆ ಬಂಧಿಸಲು ಕ್ರಮ ಕೈಗೊಳ್ಳಬೇಕೆಂದು ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನ ಮನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.ಬೈಂದೂರು ತಾಲೂಕಿನ ನಾಡಗುಡ್ಡೆಅಂಗಡಿಯಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ದಲಿತ ಹುಡುಗರ ಮೇಲೆ ಹಲ್ಲೆ […]

ಜನ್ಸಾಲೆ ಯಕ್ಷಯಾನ 25 ಬೆಳ್ಳಿ ಹಬ್ಬದ ಸಂಭ್ರಮ:ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಉದ್ಘಾಟನಾ ಸಮಾರಂಭ ಕಾರ್ಯಕ್ರಮ

ಕುಂದಾಪುರ:ಪರಮ ಪೂಜ್ಯ ಜಗದ್ಗುರು ಶ್ರೀಕಾಳ ಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ದಾನಿಗಳ ಮತ್ತು ಯಕ್ಷಾಭಿಮಾನಿಗಳ ಸಹಕಾರದಿಂದ ಜನ್ಸಾಲೆ ಯಕ್ಷಯಾನ 25 ಬೆಳ್ಳಿ ಹಬ್ಬದ ಸಂಭ್ರಮ ಮತ್ತು ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಸಿದ್ಧಾಪುರ ಉದ್ಘಾಟನಾ ಸಮಾರಂಭ ಸಕಲ ಕನ್ವೆನ್ಷನ್ ಹಾಲ್ ಆಲೂರು ಕ್ರಾಸ್ ಚಿತ್ತೂರು ಮಾರಣಕಟ್ಟೆಯಲ್ಲಿ ಭಾನುವಾರ ಅದ್ದೂರಿಯಾಗಿ ನಡೆಯಿತು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರಿಗೆ ಯಕ್ಷ ರಾಘವ ಪ್ರಶಸ್ತಿಯನ್ನು ನೀಡಿ ಅಭಿನಂದಿಸಲಾಯಿತು.ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ವತಿಯಿಂದ 15 ಜನ ಯಕ್ಷಗಾನ ಕಲಾವಿದರಿಗೆ […]

ತೊಂಬಟ್ಟು:ಕಾಡಿನಲ್ಲಿ ಕಣ್ಮರೆಯಾಗಿದ್ದ ಯುವಕ ಪತ್ತೆ,ಕುಟುಂಬಸ್ಥರಲ್ಲಿ ಸಂಭ್ರಮ

ಕುಂದಾಪುರ:ತನ್ನ ಎರಡು ಸಾಕು ನಾಯಿಗಳ ಜತೆ ಕಾಡಿಗೆ ತೆರಳಿದ್ದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ವಿವೇಕಾನಂದ ನಾಯ್ಕ್ ಎನ್ನುವ ಯುವಕ ಸೆ.16 ರಂದು ಶನಿವಾರ ನಾಪತ್ತೆ ಆಗಿದ್ದರು.ಒಂದು ವಾರದ ಬಳಿಕ ತನ್ನ ಸಾಕು ನಾಯಿಯೊಂದಿಗೆ ಶನಿವಾರ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.ಕುಂದಾಪುರ ತಾಲೂಕಿನ ತೊಂಬಟ್ಟು ಇರ್ಕಿಗದ್ದೆ ವಿವೇಕಾನಂದ ಎನ್ನುವ ಯುವಕ ತನ್ನ ಎರಡು ಸಾಕು ನಾಯಿಗಳೊಂದಿಗೆ ಕಳೆದ ಶನಿವಾರದಂದು ಕಾಡಿಗೆ ತೆರಳಿದ್ದರೂ.ಸಂಜೆ ಆಗುತ್ತಲೆ ಒಂದು ಸಾಕು ನಾಯಿ ಮನೆಗೆ ಮರಳಿದ್ದರೂ ವಿವೇಕನಂದ ಮಾತ್ರ ಮನೆಗೆ ವಾಪಾಸು ಬಾರಲೆ ಇಲ್ಲಾ ಅವರ ಜತೆಯಲ್ಲಿದ್ದ […]

You cannot copy content of this page