ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕ- ಶಿಕ್ಷಕರ ಸಭೆ
ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಮಾತನಾಡಿ, ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು, ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇಲ್ಲಿಯ ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ ಅವರು ವಿದ್ಯಾರ್ಥಿ ಪೋಷಕರನ್ನು ಉದ್ದೇಶಿಸಿ ಮಾತನಾಡಿ,ಮಕ್ಕಳ ಮನಸ್ಥಿತಿಯನ್ನು ಪೋಷಕರು […]