ಕಮಲ್ ಫ್ಯೂಲ್ಸ್ ಅರಾಟೆಯಲ್ಲಿ ಶುಭಾರಂಭ

ಕುಂದಾಪುರ:ಭಾರತದಲ್ಲಿ ಅತ್ಯಂತ ದೊಡ್ಡ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಜನಪ್ರೀಯ ಎಚ್.ಪಿ ಫ್ಯೂಲ್ಸ್ ನ ಘಟಕ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣವಾಗಿರುವುದರಿಂದ ಪರಿಸರದ ಜನರಿಗೆ ಉತ್ತಮ ದರ್ಜೆ ತೈಲ ಸಿಗುವಂತಾಗಲಿದೆ ಎಂದು ಎಚ್.ಪಿ.ಸಿ.ಎಲ್ ಜೋನ್ ಹೆಡ್ ಮಂಗಳೂರು ನವಿನ್ ಕುಮಾರ್ ಹೇಳಿದರು.ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಮಲ್ ಫ್ಯೂಲ್ಸ್‍ನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿರಾ ಶೆಟ್ಟಿ ಗುಲ್ವಾಡಿ ದೊಡ್ಮಮನೆ ಮತ್ತು ಗುಲಾಬಿ ಶೆಟ್ಟಿ ಮೊವಾಡಿ ಉದ್ರಿ […]

ಮಂಡಾಡಿ ಹೋರ್ವರಮನೆ ಸಾಂಪ್ರದಾಯಿಕ ಕಂಬಳ ಮಹೋತ್ಸವ ಸಂಪನ್ನ

ಕುಂದಾಪುರ:ಮಂಡಾಡಿ ಹೋರ್ವರಮನೆಯ ಹದಿನೇಳನೆ ವರ್ಷದ ಕಂಬಳೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶುಕ್ರವಾರ ನಡೆಯಿತು.ಮಂಡಾಡಿ ಹೋರ್ವರಮನೆ ಸಾಂಪ್ರದಾಯಿಕ ಕಂಬಳೋತ್ಸವದಲ್ಲಿ ಕುಂದಾಪುರ,ಬೈಂದೂರು,ಭಟ್ಕಳ,ಉಡುಪಿ,ಕಾರ್ಕಳ ಭಾಗದ ಸುಮಾರು ಐವತ್ತಕ್ಕೂ ಅಧಿಕ ಜೊತೆ ಕೋಣಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.ಕನೆಹಲಗೆ ವಿಭಾಗ,ಹಗ್ಗ ಹಿರಿಯ ವಿಭಾಗ,ಹಗ್ಗ ಕಿರಿಯ ವಿಭಾಗ,ಸಬ್ ಜ್ಯೂನಿಯರ್ ವಿಭಾಗ,ಕೆಸರು ಗದ್ದೆ ಓಟ ನಡೆಯಿತು.ವಿಜೇತ ಕೋಣಗಳ ಮಾಲೀಕರಿಗೆ ಹಾಗೂ ಓಟ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪಧಾಳುಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.ಹೋರ್ವರ ಮನೆ ಕಂಬಳೋತ್ಸವದಲ್ಲಿ ಭಾಗವಹಿಸಿದ ಕೋಣಗಳ ತಂಡಕ್ಕೆ ಗೌರವಧನವನ್ನು ನೀಡಲಾಯಿತು.ಹಗಲು,ಇರುಳು ನಡೆದ ಕಂಬಳೋತ್ಸವ ಕಾರ್ಯಕ್ರಮದಲ್ಲಿ […]

ಡಿಸೆಂಬರ್.14 ರಂದು ಬಡಾಕೆರೆ ಶಾಲೆ ಸ್ನೇಹ ಸಮ್ಮಿಲನ,ಶಾಲಾ ವಾರ್ಷಿಕೋತ್ಸವ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಉತ್ತರ) ಬಡಾಕೆರೆಯಲ್ಲಿ ಡಿಸೆಂಬರ್ 14.ರಂದು ಸ್ನೇಹ ಸಮ್ಮಿಲನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ.ಸ್ನೇಹ ಸಮ್ಮಿಲನ ಹಾಗೂ ಶಾಲಾ ವಾರ್ಷಿಕೋತ್ಸವ ಅಂಗವಾಗಿ ಬೆಳಿಗ್ಗೆ 11 ರಿಂದ ಅರೆಹೊಳೆ ಪ್ರತಿಷ್ಠಾನ ನಂದಗೋಕುಲ ನೃತ್ಯ ತಂಡದಿಂದ ನೃತ್ಯ ವೈಭವ,12.30 ರಿಂದ 1.30 ರ ತನಕ ಗುರು ವಂದನಾ ಕಾರ್ಯಕ್ರಮ,2.30 ರಿಂದ ವಿವಿಧ ಶಾಲಾ ಮಕ್ಕಳಿಂದ ನಾಟ್ಯ ವೈಭವ,ನೃತ್ಯ ಸ್ಪರ್ಧಾ ಕಾರ್ಯಕ್ರಮ.4.30 ರಿಂದ 5.30 ರ ತನಕ ಶಾಲಾ ಶಿಕ್ಷಕಿಯರು ಹಾಗೂ ಹಳೆ […]

You cannot copy content of this page